ಬ್ರೇಕಿಂಗ್

ಪ್ರಚಲಿತ

ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯ್ಕೆ | ಆಗಸ್ಟ್ 1ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ

ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)  ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಉತ್ತಮ ಆಡಳಿತ,…

ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಕಿರು ಪ್ರಬಂಧ ಸ್ಪರ್ಧೆ | ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ, ಕಸಾಪ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಆಯೋಜನೆ

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ – 2026ರ ಅಂಗವಾಗಿ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ (ಪುತ್ತೂರು ಉಪ ವಿಭಾಗ), ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರೋಟರಿ ಕ್ಲಬ್…

ಪ್ರಮುಖ ರಾಜ್ಯ ವಾರ್ತೆಗಳು

ಭಾರತದ ಮಾವಿನಹಣ್ಣಿಗೆ ನೇಪಾಳವೂ ನಿರ್ಬಂಧ!!

ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಧರ್ಮಸ್ಥಳದಲ್ಲಿ ‘ಸ್ವಚ್ಛ ನೇತ್ರಾವತಿ’ ಅಭಿಯಾನ

ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು. ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ.…

ಉದ್ಯೋಗ ಮತ್ತು ಶಿಕ್ಷಣ

ಸ್ವಭಾಷಾ ಕನ್ನಡ ಸಂಘ ಉದ್ಘಾಟನೆ | ಸ್ವಭಾಷೆಯಲ್ಲಿ ಮಾತ್ರ…

ಸಂಸ್ಕೃತಿಯ ಬೇರು ಭಾಷೆ. ತಾಯಿನುಡಿ ಶ್ರೇಷ್ಠ. ಸ್ವಭಾಷೆಯಲ್ಲಿ  ಮಾತನಾಡಿದಾಗ ಮಾತ್ರ ಭಾವನಾತ್ಮಕವಾಗಿ ಸ್ಪಂದಿಸಲು  ಸಾಧ್ಯ. ಯಾವುದೇ ಭಾಷೆಯಲ್ಲಿ ವ್ಯವಹಾರ ಮಾಡಿದರೂ ಮಾತೃ ಭಾಷೆಯನ್ನು ಮರೆಯಬಾರದು. ಕನ್ನಡ ಜಗತ್ತಿ ಶ್ರೇಷ್ಠ ಭಾಷೆಗಳಲ್ಲಿ ಒಂದಾಗಿದ್ದು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೂ ಕನ್ನಡ ಸಾಹಿತ್ಯವನ್ನು ಓದುವ ಮೂಲಕ ನಮ್ಮ ಸಂಸ್ಕೃತಿಯನ್ನು  ಅರಿತುಕೊಳ್ಳಬೇಕಾಗಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ…