ಬ್ರೇಕಿಂಗ್

ಪ್ರಚಲಿತ

ಪುತ್ತೂರಿನ ಪಿಕ್ಸೆಲ್ ಕ್ರಿಯೇಟಿವ್ಸ್ ಸಂಸ್ಥೆ ಯಶಸ್ವಿ 9 ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ಪುತ್ತೂರಿನಲ್ಲಿ ಸತತವಾಗಿ 8 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಕ್ರಿಯೇಟಿವ್ಸ್‌ ಸಂಸ್ಥೆಯು ಜು. 16ರಂದು ಯಶಸ್ವಿ 9ನೇ ವರ್ಷಕ್ಕೆ ಪಾದಾರ್ಪಣೆಗೈದಿದೆ. ಎಲ್ಇಡಿ ವಿಡಿಯೋ ವಾಲ್, ಟಿವಿ, ಪ್ರೊಜೆಕ್ಟರ್, ವಿಡಿಯೋಗ್ರಾಫಿ, ಮಾಧ್ಯಮ ನೇರಪ್ರಸಾರಕ್ಕೆ ಸಂಬಂಧಿಸಿದ ತಾಂತ್ರಿಕ ವ್ಯವಸ್ಥೆ ಹಾಗೂ…

ನಾಳೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ | ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಸಭಾಪತಿಯಾಗಿ ಶ್ರೀಧರ್ ಆಚಾರ್ಯ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಹಾಗೂ ಸಭಾಪತಿಯಾಗಿ ಪುತ್ತೂರು ರೋಟರಿ ಕ್ಲಬ್ ಸದಸ್ಯ ಶ್ರೀಧರ ಆಚಾರ್ಯ ಕೊಕ್ಕಡ ಆಯ್ಕೆಯಾಗಿದ್ದಾರೆ. ಜುಲೈ 15ರಂದು ಸಂಜೆ 6.30ಕ್ಕೆ ರೋಟರಿ ಜಿಎಲ್ ಸಭಾಭವನದಲ್ಲಿ ಪದಸ್ವೀಕಾರ ಸಮಾರಂಭ ನಡೆಯಲಿದೆ. ನಿಕಟಪೂರ್ವ…

ಪ್ರಮುಖ ರಾಜ್ಯ ವಾರ್ತೆಗಳು

ವಯನಾಡಿನಲ್ಲಿ ಮತ್ತೆ ಭೂಕುಸಿತ: ಇಬ್ಬರು ಕಾರ್ಮಿಕರು ಸಾವು, 30 ಮಂದಿ ನಾಪತ್ತೆ!

2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಮತ್ತೆ ಅಂತಹದ್ದೇ ದುರಂತ ವಯನಾಡಿನಲ್ಲಿ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಬಂಟ್ವಾಳ: ಸುಳ್ಳು, ಪ್ರಚೋದನಾತ್ಮಕ ಪೋಸ್ಟ್ ಪ್ರಸಾರದ ವಿರುದ್ಧ ಪ್ರಕರಣ…

ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಎಡಿಟ್ ಮಾಡಿ, ಭಜರಂಗದಳ ಕಾರ್ಯಕರ್ತ ಎಂದು ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹ ಪ್ರಸಾರ ಮಾಡಿರುವ ಇನ್’ಸ್ಟಾ ಗ್ರಾಂ ಪೇಜ್ ಹಾಗೂ ವಾಟ್ಸ್ ಆ್ಯಪ್ ಗ್ರೂಪ್, ಫೇಸ್ ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 1) troll_master.__Instagram Account 2) Yuva Belthangady Whatsappgroup 3) PPadmaraj Padmarajpari Whatsapp group 4) Padmaraj Padmaraj…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…