ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಹಾಸ್ಟೆಲ್‌ನಲ್ಲಿ ಹಾವು ಕಡಿತ; ಮೂವರು ವಿದ್ಯಾರ್ಥಿನಿಯರು ಸಾವು

ಗಡ್ಚಿರೋಲಿ: ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಗಡ್ಚಿರೋಲಿ ಜಿಲ್ಲೆಯ ಸರ್ಕಾರಿ ಆಶ್ರಮ ಶಾಲೆಯ ವಸತಿ ನಿಲಯದಲ್ಲಿ ಹಾವು ಕಡಿತದಿಂದ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಾವು ಕಡಿತಕ್ಕೊಳಗಾದ ಇತರ ಮೂವರು ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಜರ್ಮನಿ ಗಣಪನಿಗೆ ಪುತ್ತೂರಿನಲ್ಲೇ ತಯಾರಾಯ್ತು ರಜತ ಕಿರೀಟ!! ಶತಮಾನದ…

ಪುತ್ತೂರು: ಜರ್ಮನಿಯ ಬರ್ಲಿನ್‌ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್‌ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್ನಲ್ಲಿ ವಿಶೇಷ ವಿನ್ಯಾಸದ ರಜತ ಕಿರೀಟವನ್ನು ತಯಾರಿಸಲಾಗಿದೆ. ಶ್ಯಾಮಲಾ ನಾಯಕ್ ಪುಣಚ ಹಾಗೂ ಕುಟುಂಬದವರ ಸೇವಾರ್ಥವಾಗಿ ಈ ರಜತ ಕಿರೀಟವನ್ನು ತಯಾರಿಸಲಾಗಿದ್ದು, ಸಂಸ್ಥೆಯ ಕರಕುಶಲ ಕರ್ಮಿಗಳ ಆರು ತಿಂಗಳ ಸತತ ಪರಿಶ್ರಮದಲ್ಲಿ ಕಿರೀಟ ರೂಪುಗೊಂಡಿದೆ. ಸಿದ್ಧ ವಿನ್ಯಾಸಕ್ಕೆ…

ಉದ್ಯೋಗ ಮತ್ತು ಶಿಕ್ಷಣ

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ…

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ ದಿಗಂತಗಳು ಮತ್ತಷ್ಟು ವಿಸ್ತಾರಗೊಳ್ಳಬೇಕು. ನೀವು ಗಳಿಸಿರುವ ಜ್ಞಾನವೇ ಸಾಕು ಎಂದು ಎಂದಿಗೂ ತೃಪ್ತರಾಗಬೇಡಿ. ವಿಶ್ವವಿದ್ಯಾಲಯದಿಂದ ಹೊರಬರುವ ಹೊತ್ತಿಗೆ ನೀವು ಕಲಿತಿರುವ ಅನೇಕ ವಿಷಯಗಳು ಕಾಲಕ್ರಮೇಣ ಹಳೆಯದಾಗಬಹುದು. ಆದ್ದರಿಂದ ನಿರಂತರ ಕಲಿಕೆ ಮತ್ತು ಹೊಸ ಜ್ಞಾನವನ್ನು ಅರಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು…