ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿ 25 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಒಂದು ತಿಂಗಳ ಕಾಲ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: ಕಡಬದ 22 ವರ್ಷದ ಯುವಕ ಮೃತ್ಯು

ಬೆಳ್ತಂಗಡಿ: ಕಟ್ಟಡ ತೆರವುಗೊಳಿಸುವ ಕಾಮಗಾರಿ ವೇಳೆ ಸಿಮೆಂಟ್‌ನ ಅವಶೇಷ ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಡಬ ತಾಲೂಕಿನ ಯುವ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಮೂರು ಮಾರ್ಗದ ಸಮೀಪ ಮಹಿಳಾ ಗ್ರಾಹಕರ ಸಹಕಾರಿ ಸಂಘಕ್ಕೆ ಸೇರಿದ ಕಟ್ಟಡವನ್ನು ತೆರವುಗೊಳಿಸುವ ಕಾಮಗಾರಿ ನಡೆಯುತ್ತಿತ್ತು. ಕಟ್ಟಡದ ಮೇಲ್ಭಾಗದಲ್ಲಿ ರಾಡ್‌ಗಳ ಸಹಿತ ಸಿಮೆಂಟ್ ಭಾಗವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದ…

ಉದ್ಯೋಗ ಮತ್ತು ಶಿಕ್ಷಣ

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

ಬೆಳಾಲು: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಮಾತೃಭಾಷೆಯನ್ನು ಪ್ರೀತಿಸುವುದರೊಂದಿಗೆ ಇತರ ಭಾಷೆಗಳನ್ನೂ ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿನಿ ಮುರ್ಷಿದ ಅವರು ಹಿಂದಿ ದಿವಸ್‌ನ ವಿಶೇಷತೆ ಕುರಿತು ಮಾತನಾಡಿದರು. ಕಾರ್ಯಕ್ರಮವನ್ನು ಸಂಘಟಿಸಿದ ಹಿಂದಿ ಶಿಕ್ಷಕಿ ಐಶ್ವರ್ಯ…