ಬ್ರೇಕಿಂಗ್

ಪ್ರಚಲಿತ

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಾಮಾನ್ಯವಾಗಿ…

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ಬಳಿಕ ವಲಯ ವ್ಯಾಪ್ತಿಯ ಹಿರಿಯ ಪೊಲೀಸ್…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಕಾವು: ಅನಾರೋಗ್ಯದಿಂದ ಬಳಲುತ್ತಿರುವ ಈಶ್ವರ ಆಚಾರ್ಯರಿಗೆ ಪುತ್ತಿಲ…

ಪುತ್ತೂರು: ಮಾಡ್ನೂರು ಗ್ರಾಮದ ಅಶ್ವತ್ತಡಿ ನಿವಾಸಿ, ವಿದ್ಯುತ್ ಗುತ್ತಿಗೆದಾರರಾಗಿದ್ದ ಈಶ್ವರ ಆಚಾರ್ಯ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಆಸ್ಪತ್ರೆ ಚಿಕಿತ್ಸೆಯ ಖರ್ಚು-ವೆಚ್ಚಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಪುತ್ತಿಲ ಪರಿವಾರದ ಸದಸ್ಯರು ‘ಸಹಾಯಹಸ್ತ’ದ ಮೂಲಕ ಸಂಗ್ರಹಿಸಿದ ₹20,000 ಮೊತ್ತದ ಚೆಕ್ ಅನ್ನು ಅರುಣ್ ಕುಮಾರ್ ಪುತ್ತಿಲ ಅವರು ಪರಿವಾರದ ಸದಸ್ಯರೊಂದಿಗೆ…

ಉದ್ಯೋಗ ಮತ್ತು ಶಿಕ್ಷಣ

ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿ ಕೃಷ್ಣ ವೇಷ ಸ್ಪರ್ಧೆ; 83ಕ್ಕೂ…

ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ 3ನೇ ವರ್ಷದ ಕೃಷ್ಣ ವೇಷ ಸ್ಪರ್ಧೆ ‘ಕೃಷ್ಣ ಲೀಲೆ’ ಕಾರ್ಯಕ್ರಮ ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿಯಾಗಿ ನಡೆಯಿತು. 83ಕ್ಕೂ ಅಧಿಕ ಮುದ್ದು ಕೃಷ್ಣರು ಹಾಗೂ ಯಶೋಧಾ-ಕೃಷ್ಣ ಜೋಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಕಾರ್ಯಕ್ರಮವನ್ನು ಪುತ್ತೂರು ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ಸ್ವಾತಿ ಅವರು…