ಬ್ರೇಕಿಂಗ್

ಪ್ರಚಲಿತ

ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!

ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು…

ವಿದ್ಯುತ್ ಸಮಸ್ಯೆ ಬಗೆಹರಿಸಲು ವಾರದ ಗಡು: ಮೆಸ್ಕಾಂ ಕಚೇರಿ ಮುಂಭಾಗ ಹೋರಾಟದ ಎಚ್ಚರಿಕೆ | ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಮನವಿ ನೀಡಿದ ಬಿಜೆಪಿ ನಿಯೋಗ

ಪುತ್ತೂರು: ಕಬಕ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯದಿಂದ ಉಂಟಾದ ಸಮಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಮುಖಂಡರ ನಿಯೋಗ ಬನ್ನೂರಿನಲ್ಲಿರುವ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಅವರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು. ಮನವಿ ನೀಡಿ ಮಾತನಾಡಿದ ಮಾಜಿ ಶಾಸಕ ಸಂಜೀವ…

ಪ್ರಮುಖ ರಾಜ್ಯ ವಾರ್ತೆಗಳು

ಮಂಗಳೂರಿನಿಂದ ಮಂತ್ರಾಲಯಕ್ಕೆ ರೈಲು ಸಂಪರ್ಕ!

ಮಂತ್ರಾಲಯಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ,…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಬಜತ್ತೂರು: ವಿಷ ಸೇವಿಸಿ ವಸಂತ ಗೌಡ ಆತ್ಮಹತ್ಯೆ..!!

ಬಜತ್ತೂರು ಗ್ರಾಮದ ಪುಣಿಕೆದಡಿ ಮನೆ ನಿವಾಸಿ ವಸಂತ ಗೌಡ (48) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಜೂನ್ 4ರಂದು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಸುಮಾರು ಹತ್ತು ವರ್ಷಗಳ ಹಿಂದೆಯೇ ಪತ್ನಿ ಮಗನೊಂದಿಗೆ ತವರು…

ಉದ್ಯೋಗ ಮತ್ತು ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಂತ್ರಿ ಮಂಡಲ ರಚನೆ |…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಮಂತ್ರಿಮಂಡಲ ರಚಿಸಲಾಯಿತು. ವಿದ್ಯಾರ್ಥಿ ನಾಯಕಿಯಾಗಿ ದ್ವಿತೀಯ ಪಿಯುಸಿಯ ಅವನಿ ನಾಯಕ್, ಉಪನಾಯಕನಾಗಿ ದ್ವಿತೀಯ ಪಿಯುಸಿಯ ನವನೀತ್ ರಾವ್ ಕೆ., ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿಯ ರಿಧಿ ಆರ್. ಕೆ., ಜತೆ ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿಯ ಸಾಕ್ಷ ಐ.ಎಸ್. ಆಯ್ಕೆಯಾದರು.…