ಬ್ರೇಕಿಂಗ್

ಪ್ರಚಲಿತ

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಶಿಕ್ಷಕರ ದಿನಾಚರಣೆ: ಗಂಗಾಧರ ನಾಯ್ಕ್ ಕೂರೇಲು ಅವರಿಗೆ ಮರಾಟಿ ಯುವ ವೇದಿಕೆಯಿಂದ ಗೌರವಾರ್ಪಣೆ

ಪುತ್ತೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಮರಾಟಿ ಯುವ ವೇದಿಕೆ, ಕೊಂಬೆಟ್ಟು–ಪುತ್ತೂರು ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲಂಪಾಡಿಯ ಶಿಕ್ಷಕ ಗಂಗಾಧರ ನಾಯ್ಕ್ ಕೂರೇಲು ಅವರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ, ಫಲವಸ್ತು ಹಾಗೂ ಸ್ಮರಣಿಕೆ ನೀಡಿ ಗೌರವಾರ್ಪಣೆ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ವಿಟ್ಲ: ‘ಸ್ವರ ಸಿಂಚನ ಸಂಗೀತೋತ್ಸವ–2026’ : ಡಾ. ಈಶ್ವರ ಭಟ್ ದಂಪತಿಗೆ…

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ಹಾಗೂ ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ‘ಸ್ವರ ಸಿಂಚನ ಸಂಗೀತೋತ್ಸವ–2026’ ಕಾರ್ಯಕ್ರಮವು ಸೆ. 6ರಂದು ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಿಂಹಾಸನದ ವಿಶೇಷ ಪೂಜಾ ಮಂಟಪದಲ್ಲಿ ನಡೆಯಿತು. ಪಶುವೈದ್ಯರಾದ ಡಾ. ಈಶ್ವರ ಭಟ್ ಕಾಶಿಮಠ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ‘ಸ್ವರ ಸಿಂಚನ ಪುರಸ್ಕಾರ–2026’ ಅನ್ನು ಡಾ. ಈಶ್ವರ ಭಟ್ ದಂಪತಿಗೆ…

ಉದ್ಯೋಗ ಮತ್ತು ಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ…

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಸ್.ಜೆ.ಎಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಅತಿ ವಂI ಡಾI ಜೆ.ಬಿ. ಸಲ್ದಾನ್ಹಾ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಪದವಿ…