ಬ್ರೇಕಿಂಗ್

ಪ್ರಚಲಿತ

ನೀಟ್ ಪ್ರತಿಭಟನೆ: ದ.ಕ. ಜಿಲ್ಲೆಯ ಸುಮಾರು 12 ಸಾವಿರ ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ: ಇಬ್ರಾಹಿಂ ಗೋಳಿಕಟ್ಟೆ ಪ್ರಶ್ನೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಪುತ್ತೂರು: ನೀಟ್ ಪ್ರಶ್ನಾಪತ್ರಿಕೆ ಲೀಕ್ ಆಗಿರುವುದರಿಂದ ನಮ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 10ರಿಂದ 12 ಸಾವಿರದಷ್ಟು ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಇದರ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಅವರು ಮೌನವಾಗಿರುವುದೇಕೆ? ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್…

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾ| ಘಟಕದ ಪದಾಧಿಕಾರಿಗಳ ಪದಪ್ರದಾನ- ಸಾಧಕರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಜು.21ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

ಪ್ರಮುಖ ರಾಜ್ಯ ವಾರ್ತೆಗಳು

ಕೊನೆ ಪ್ರದರ್ಶನದಲ್ಲಿ ಕೊನೆಯಾದ ಸೈಕಲ್ ಬ್ಯಾಲೆನ್ಸ್ ಕಲಾವಿದನ ಜೀವ!! ನೆಲದಡಿ ಹೂತಿಟ್ಟ ಸ್ಥಿತಿಯಲ್ಲೇ ಮೃತಪಟ್ಟ ದೀಪಕ್!

ಪ್ರೇಕ್ಷಕರನ್ನು ರಂಜಿಸಲು ನಡೆಸಿದ್ದ ಅಪಾಯಕಾರಿ 'ಲೈವ್ ಅಂತ್ಯಕ್ರಿಯೆ' ಸಾಹಸ ಪ್ರದರ್ಶನ ದುರಂತದಲ್ಲಿ ಅಂತ್ಯಗೊಂಡಿದ್ದು, 27 ವರ್ಷದ ಸೈಕಲ್ ಸಾಹಸಿ ದೀಪಕ್ ನೆಲದಡಿಯಲ್ಲಿ ಹೂತಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ. ನುಹ್ ಜಿಲ್ಲೆಯ ಟೌರು ಉಪವಿಭಾಗದ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಅಕ್ಷಯ ಪದವಿ ಕಾಲೇಜಿನ ವಿದ್ಯಾರ್ಥೀ ಒಕ್ಕೂಟ ಪರಿಷತ್ ಪದಗ್ರಹಣ | ನಾಗರಿಕ…

ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆಯ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ಕಾರ‍್ಯಕ್ರಮವನ್ನು ಗೋ ಲಕ್ಷ್ಮಿ ಎಂಟರ್‌ಪ್ರೈಸಸ್‌ ಮಾಲಕರು ಹಾಗೂ ರಾಷ್ಟ್ರೀಯ ಜೆಸಿಐ ತರಬೇತುದಾರರಾದ ಕೃಷ್ಣ ಮೋಹನ್ ಪಿ. ಎಸ್. ಉದ್ಘಾಟಿಸಿ, ವಿದ್ಯಾರ್ಥಿ ನಾಯಕತ್ವದ ಜವಾಬ್ದಾರಿ, ಕರ್ತವ್ಯ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ತಿಳಿಸಿದರು.…

ಉದ್ಯೋಗ ಮತ್ತು ಶಿಕ್ಷಣ

ಅಕ್ಷಯ ಪದವಿ ಕಾಲೇಜಿನ ವಿದ್ಯಾರ್ಥೀ ಒಕ್ಕೂಟ ಪರಿಷತ್ ಪದಗ್ರಹಣ | ನಾಗರಿಕ…

ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆಯ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ಕಾರ‍್ಯಕ್ರಮವನ್ನು ಗೋ ಲಕ್ಷ್ಮಿ ಎಂಟರ್‌ಪ್ರೈಸಸ್‌ ಮಾಲಕರು ಹಾಗೂ ರಾಷ್ಟ್ರೀಯ ಜೆಸಿಐ ತರಬೇತುದಾರರಾದ ಕೃಷ್ಣ ಮೋಹನ್ ಪಿ. ಎಸ್. ಉದ್ಘಾಟಿಸಿ, ವಿದ್ಯಾರ್ಥಿ ನಾಯಕತ್ವದ ಜವಾಬ್ದಾರಿ, ಕರ್ತವ್ಯ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ತಿಳಿಸಿದರು.…