ಬ್ರೇಕಿಂಗ್

ಪ್ರಚಲಿತ

ಸಮುದ್ರ ಮಾತೆಗೆ ಕ್ಷೀರಾಭಿಷೇಕ; ಸಮೃದ್ಧ ಮೀನುಗಾರಿಕೆಗೆ ಪ್ರಾರ್ಥನೆ

ಉದ್ಯಾವರ: ಸಮುದ್ರವನ್ನು ತಾಯಿಯಂತೆ ಆರಾಧಿಸುವ ಕರಾವಳಿಯ ಮೀನುಗಾರ ಸಮುದಾಯದ ಸಾಂಪ್ರದಾಯಿಕ ‘ಸಮುದ್ರ ಪೂಜೆ’ (ನಾರಾಯಳಿ ಪೂರ್ಣಿಮಾ) ಕಾರ್ಯಕ್ರಮವು ಉದ್ಯಾವರ ಮಟ್ಟು ಕೊಪ್ಪಳದ ಶ್ರೀರಾಮ ಭಜನಾ ಮಂದಿರದ ನೇತೃತ್ವದಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಸಾವಿರಾರು ವರ್ಷಗಳಿಂದ ಸಮುದ್ರವನ್ನೇ ಜೀವನಾಧಾರವಾಗಿಸಿಕೊಂಡಿರುವ ಕರಾವಳಿ ಜನರಿಗೆ ಸಮುದ್ರ…

ಕಡಬ: ಪ.ಪಂ ಅಧ್ಯಕ್ಷೆಯ ಮನೆಯಿಂದ ₹84,800 ಕಳವು; ಪೊಲೀಸ್ ಠಾಣೆಯಲ್ಲಿ FIR

ಕಡಬ: ಮನೆಯ ಕೊಠಡಿಯಲ್ಲಿದ್ದ ಮರದ ಬಾಕ್ಸ್‌ ಒಡೆದು ₹84,800 ನಗದು ಕಳವು ಮಾಡಿರುವ ಘಟನೆ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡ್ಡಗದ್ದೆಯಲ್ಲಿ ನಡೆದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಡ್ಡಗದ್ದೆ ನಿವಾಸಿ ಹಾಗೂ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಮನೆಯಲ್ಲಿ ವಾಸವಾಗಿದ್ದು,…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮುಕ್ರಂಪಾಡಿ: ಭೀತಿ ಮೂಡಿಸಿದ್ದ ಕಣಜದ ಹುಳು ತೆರವು; ಶಾಸಕರ ಸ್ಪಂದನೆಗೆ…

ಪುತ್ತೂರು: ಮುಕ್ರಂಪಾಡಿಯ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ರಸ್ತೆ ಬದಿಯ ಮರದಲ್ಲಿ ಅಪಾಯಕಾರಿಯಾಗಿ ಕಟ್ಟಿಕೊಂಡಿದ್ದ ಭಾರೀ ಗಾತ್ರದ ಹೆಜ್ಜೇನು ಕಣಜದ ಹುಳು ಶುಕ್ರವಾರ ರಾತ್ರಿ ತೆರವುಗೊಳಿಸಲಾಯಿತು. ಕಳೆದ ಕೆಲವು ದಿನಗಳಿಂದ ರಸ್ತೆ ಬದಿಯ ಮರದಲ್ಲಿ ಕಣಜದ ಹುಳು  ಗೂಡು ಕಾಣಿಸಿಕೊಂಡಿದ್ದು, ಹಗಲು ವೇಳೆಯಲ್ಲಿ ಹೆಜ್ಜೇನುಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದವು. ಅಲ್ಲದೆ, ಮಂಗಗಳು ಗೂಡಿಗೆ ಹಾನಿ ಮಾಡುವ ಸಾಧ್ಯತೆ ಇದ್ದ…

ಉದ್ಯೋಗ ಮತ್ತು ಶಿಕ್ಷಣ

ನಾಳೆ (ಆ.25) ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್…

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಪ್ರಯುಕ್ತ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ಹಬ್ಬದ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ…