ಬ್ರೇಕಿಂಗ್

ಪ್ರಚಲಿತ

ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಸತತ 9ನೇ ಬಾರಿ ‘ಸಾಧನಾ ಪ್ರಶಸ್ತಿ’

ಮಂಗಳೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ.ಗೆ ಸತತ 9ನೇ ಬಾರಿಗೆ ‘ಸಾಧನಾ ಪ್ರಶಸ್ತಿ’ ಲಭಿಸಿದೆ. 2025-26ನೇ ಸಾಲಿನಲ್ಲಿ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿರುವ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ…

‘ಸ್ವರ ಪುತ್ರ’ ಅಶ್ಮಿತ್‌ಗೆ ಸರಿಗಮಪ ಲಿಟಲ್ ಚಾಂಪ್ಸ್‌-2026 ಗೆಲುವಿನ ಕಿರೀಟ

ಪುತ್ತೂರು: ಕರ್ನಾಟಕದ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್‌-2026ರಲ್ಲಿ ಮಂಗಳೂರಿನ ಲಿಟಲ್ ವಯಲಿನ್ ಚಾಂಪ್, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಅಶ್ಮಿತ್ ಎ.ಜೆ. ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಪುಣಚ ಗ್ರಾಮದ ಮೂಡಂಬೈಲ್ ನಿವಾಸಿಗಳಾದ ರೇವತಿ ಹಾಗೂ ಜಯರಾಮ್…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು: ತಪ್ಪಿದ ಭಾರೀ ಅನಾಹುತ: ಬ್ರೇಕ್ ಫೇಲ್ ಆಗಿ ಕಾಂಪೌಂಡ್‌ಗೆ…

ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ. ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತ ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಬಸ್ ರಸ್ತೆ ಬದಿಯಿಂದ…

ಉದ್ಯೋಗ ಮತ್ತು ಶಿಕ್ಷಣ

ನಾಳೆ (ಆ.25) ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್…

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಪ್ರಯುಕ್ತ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ಹಬ್ಬದ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ…