ಪ್ರಚಲಿತ

ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆಯಿಂದ ದರ ಏರಿಕೆ ಅನಿವಾರ್ಯ!! ಹಲವು ಬೇಡಿಕೆ ಮುಂದಿಟ್ಟ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ 

ಪುತ್ತೂರು: ಎಲ್‌ಪಿಜಿ ಅಟೋ ಗ್ಯಾಸ್ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರಿಗೆ ತೊಂದರೆಯಾಗಿದ್ದು, ಏಕರೂಪ ದರವನ್ನು ಜಾರಿಗೆ ತರುವಂತೆ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ್ ಕುಲಾಲ್ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಯುದ್ಧಗಳು…

ಪಾಂಗಳಾಯಿ: ಸಂಸ್ಕಾರ ಬೇಸಿಗೆ ಉಚಿತ ಶಿಬಿರ ಮಕ್ಕಳ ಕಲರವ | ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಆಯೋಜನೆ

ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ ಮಕ್ಕಳ ಕಲರವ ಬೇಸಿಗೆ ಶಿಬಿರ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನ ಆವರಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಗಣೇಶ್ ಭಟ್ ಕೇರ ಖಂಡಿಗ ಮಾತನಾಡಿ, ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿ ನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಎಲ್.ಪಿ.ಜಿ. ಬಿಕ್ಕಟ್ಟು: ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಆಯುಷ್ಮಾನ್ ಭಾರತ್: ಈ ಎರಡು ಆಸ್ಪತ್ರೆಗೆ ಇನ್ನು ಸರಕಾರಿ ಆಸ್ಪತ್ರೆಯ…

ಬೆಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಸವಲತ್ತೊಂದನ್ನು ನೀಡಿದೆ. ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಹಾಗೂ ವಿಜಯಪುರದ ಶ್ರೀ ಬಿ.ಎಂ. ಪಾಟೀಲ ಮೆಡಿಕಲ್ ಕಾಲೇಜ್ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಯ ಶಿಫಾರಸ್ಸು (Referral) ಇಲ್ಲದೆಯೇ ನೇರವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ . ನೇರ…

ಉದ್ಯೋಗ ಮತ್ತು ಶಿಕ್ಷಣ

Girl with Exceptional Skills Winner ರಾಷ್ಟ್ರಮಟ್ಟದ ಪ್ರಶಸ್ತಿ…

ಪುತ್ತೂರು: ಗುಜರಾತಿನ ಸೂರತಿನಲ್ಲಿರುವ ಔರಾ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 23, 24ರಂದು ನಡೆದ National Level 24-Hours IBM Expert Labs Hackathon 2026 ನಲ್ಲಿ ಪುತ್ತೂರಿನ ಸಮೃದ್ಧಿ ಶೆಣೈ ಅವರು “Girl with Exceptional Skills Winner” ಪ್ರಶಸ್ತಿ ಪಡೆದುಕೊಂಡಿದ್ದು, ಅವರನ್ನು ರೋಟರಿ ಕ್ಲಬ್ ಪುತ್ತೂರು ಈಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಬೂಡಿಯಾರ್ ರಾಧಾಕೃಷ್ಣ ರೈ, ಕ್ಪಬ್ ಅಧ್ಯಕ್ಷ ಶಶಿಧರ ಕಿನ್ನಿಮಜಲು,…