ಬ್ರೇಕಿಂಗ್

ಪ್ರಚಲಿತ

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಟರ್ಬನ್ ಧರಿಸಿದ್ದ ಈ ಇಬ್ಬರು ಯುವಕರು ತಲೆ ಮತ್ತು ಕೈಗಳನ್ನು ಕೆಳಗೆ ಹಾಕಿ, ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತುಕೊಂಡಿದ್ದರು. ಅವರು…

ಆ.16ರೊಳಗೆ LPG ಇ-ಕೆವೈಸಿ ಕಡ್ಡಾಯ? ಇಲ್ಲಿದೆ ಮಾಡಿಸುವ ಸುಲಭ ವಿಧಾನ

ಮಂಗಳೂರು: ಗೃಹ ಬಳಕೆಯ LPG ಸಿಲಿಂಡರ್‌ ಗ್ರಾಹಕರಿಗೆ ಮಹತ್ವದ ಮಾಹಿತಿ. ಇ-ಕೆವೈಸಿ (E-KYC) ಪೂರ್ಣಗೊಳಿಸುವಂತೆ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಸೂಚನೆ ನೀಡಿವೆ. ಗ್ರಾಹಕರ ಮಾಹಿತಿಯನ್ನು ಪರಿಶೀಲಿಸುವುದು, ದಾಖಲೆಗಳನ್ನು ನವೀಕರಿಸುವುದು ಹಾಗೂ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಇ-ಕೆವೈಸಿ ಪ್ರಕ್ರಿಯೆ ನಡೆಸಲಾಗುತ್ತಿದೆ.…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!!…

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಟರ್ಬನ್ ಧರಿಸಿದ್ದ ಈ ಇಬ್ಬರು ಯುವಕರು ತಲೆ ಮತ್ತು ಕೈಗಳನ್ನು ಕೆಳಗೆ ಹಾಕಿ, ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತುಕೊಂಡಿದ್ದರು. ಅವರು ನಿಯಂತ್ರಣ ತಪ್ಪಿ ಕೆಳಗೆ ಬೀಳುವಂತೆ ಕಂಡರೂ ಮತ್ತೆ ಸಮತೋಲನ ಕಾಯ್ದುಕೊಳ್ಳುತ್ತಿದ್ದರು. ಈ…

ಉದ್ಯೋಗ ಮತ್ತು ಶಿಕ್ಷಣ

ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ…

ಉಜಿರೆ, ಆ.6: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ (INSPA – Indian School Psychology Association) ವತಿಯಿಂದ ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ ‘ಇನ್‌ಸ್ಪಾ’ ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ ಲಭಿಸಿದೆ. ಚೆನ್ನೈಯ ಎನ್.ಕೆ.ಟಿ. ನ್ಯಾಷನಲ್ ಮಹಿಳಾ ಕಾಲೇಜಿನಲ್ಲಿ ಬುಧವಾರ ನಡೆದ 16ನೇ ‘ಇನ್‌ಸ್ಪಾ’ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್‌ಡಿಎಂ ಕಾಲೇಜಿನ ಮನೋವಿಜ್ಞಾನ ವಿಭಾಗದ…