ಪ್ರಚಲಿತ

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಮೇ 7ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನೆ | ತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ 7ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ ನಟ್ಟೋಜ ಫೌಂಡೇಶನ್…

ಪ್ರಮುಖ ರಾಜ್ಯ ವಾರ್ತೆಗಳು

ನಾಯಿ ಮಾಂಸ: ಹೈಕೋರ್ಟ್‌ ತೀರ್ಪು!!

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ವ್ಯಾಪಾರ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಎರಡು ಪ್ರಮುಖ ರಿಟ್ ಅರ್ಜಿ ಪ್ರಕರಣಗಳಲ್ಲಿ ಗುವಾಹಟಿ ಹೈಕೋರ್ಟ್‌ನ ಕೊಹಿಮಾ ಪೀಠವು ವಿಭಿನ್ನ ತೀರ್ಪು ನೀಡಿದೆ. ಇಬ್ಬರು ನ್ಯಾಯಾಧೀಶರ ಪೀಠವು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು, ಈ ವಿಷಯದ ಕುರಿತು ಅಂತಿಮ ತೀರ್ಪು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರದ ಸಮಾರೋಪ…

ಪುತ್ತೂರು: ಸ್ಥಳೀಯ ನೆಲ್ಲಿಕಟ್ಟೆಯ ಶ್ರೀರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಆಶ್ರಮದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 10 ದಿನಗಳ ಉಚಿತ ಚಿತ್ರಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನೆರವೇರಿತು. ಸಮಾರೋಪ ಸಮಾರಂಭದ ಮುಖ್ಯ ಭಾಷಣಗಾರರಾಗಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುವರ್ಣ ಕನ್ನಡಿಗ ಉಮೇಶ್ ನಾಯಕ್ ಅವರು ಭಾಗವಹಿಸಿ ಮಾತನಾಡಿ, “ಆಟವಾಡುವ…

ಉದ್ಯೋಗ ಮತ್ತು ಶಿಕ್ಷಣ

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರದ ಸಮಾರೋಪ…

ಪುತ್ತೂರು: ಸ್ಥಳೀಯ ನೆಲ್ಲಿಕಟ್ಟೆಯ ಶ್ರೀರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಆಶ್ರಮದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 10 ದಿನಗಳ ಉಚಿತ ಚಿತ್ರಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನೆರವೇರಿತು. ಸಮಾರೋಪ ಸಮಾರಂಭದ ಮುಖ್ಯ ಭಾಷಣಗಾರರಾಗಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುವರ್ಣ ಕನ್ನಡಿಗ ಉಮೇಶ್ ನಾಯಕ್ ಅವರು ಭಾಗವಹಿಸಿ ಮಾತನಾಡಿ, “ಆಟವಾಡುವ…