ಬ್ರೇಕಿಂಗ್

ಪ್ರಚಲಿತ

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ ಜೀವನ, ವೃತ್ತಿ ಜೀವನ, ಸಾಮಾಜಿಕ ಜೀವನ ಉತ್ತಮವಾಗಿರುತ್ತದೆ ಎಂದು ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸುಧಾ ರಾವ್ ಹೇಳಿದರು. ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ…

ವಿದ್ಯುತ್ ವಿತರಣೆ ಖಾಸಗೀಕರಣದಿಂದ ಹಿಂದೆ ಸರಿದ ಕಂಪೆನಿ | ಖಾಸಗೀಕರಣದ ವಿರುದ್ಧ ನಿಲುವು ವ್ಯಕ್ತಪಡಿಸಿದ್ದಕ್ಕಾಗಿ ಶಾಸಕ ಅಶೋಕ್ ರೈ ಅವರಿಗೆ ಸನ್ಮಾನ

ಪುತ್ತೂರು: ದ.ಕ ಜಿಲ್ಲೆ ಸಹಿತ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ವಿತರಣೆಯ ಖಾಸಗೀಕರಣ ವಿರುದ್ಧ ರಾಜ್ಯ ಸರಕಾರದ ನಿಲುವು ತೋರುವಲ್ಲಿ ಸರಕಾರದ ಗಮನ ಸೆಳೆದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಜು. 6ರಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ರಾಜ್ಯದಲ್ಲಿ ವಿದ್ಯುತ್…

ಪ್ರಮುಖ ರಾಜ್ಯ ವಾರ್ತೆಗಳು

ಉಗ್ರರ ವೈಭವೀಕರಿಸಿದ ಜಮ್ಮು – ಕಾಶ್ಮೀರದ ಸರ್ಕಾರಿ ಶಾಲಾ ಪುಸ್ತಕ: ಆಕ್ರೋಶ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಸರ್ಕಾರವು ಈಗ ಹೊಸದೊಂದು ಭಾರಿ ವಿವಾದಕ್ಕೆ ಸಿಲುಕಿದೆ. ಸರ್ಕಾರಿ ಶಾಲಾ ಗ್ರಂಥಾಲಯಗಳಿಗೆ ವಿತರಿಸಲಾದ ಪುಸ್ತಕವೊಂದರಲ್ಲಿ ಪ್ರತ್ಯೇಕತಾವಾದಿ ನಾಯಕರು ಹಾಗೂ ಶಿಕ್ಷೆಗೊಳಗಾದ ಭಯೋತ್ಪಾದಕರನ್ನು "ಮಹಾನ್ ವ್ಯಕ್ತಿಗಳು" ಮತ್ತು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಹಾರಾಷ್ಟ್ರ ಸಿಎಂ ಜೊತೆ ರಾಜ್ಯ ಬಿಜೆಪಿ ನಾಯಕರ ಮಾತುಕತೆ…

ಪುತ್ತೂರು: ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿದ್ದ ಕರ್ನಾಟಕದ ಅಡಿಕೆ ಸಾಗಾಟ ಲಾರಿಗಳನ್ನು ಬಿಡುಗಡೆ ಮಾಡಲು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ತಿಳಿಸಿದ್ದಾರೆ. ಜಿಲ್ಲೆಯ ಬಹುಪಾಲು ಆರ್ಥಿಕತೆ ಅಡಕೆಯನ್ನು ಹೊಂದಿರುವ ಕಾರಣ ಮಾರುಕಟ್ಟೆಯಲ್ಲಿ…

ಉದ್ಯೋಗ ಮತ್ತು ಶಿಕ್ಷಣ

ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು, ವಿವಿಧ…

ಪುತ್ತೂರು: ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ 2026 - 27ನೇ ಸಾಲಿನ ವಿದ್ಯಾರ್ಥಿ ಪರಿಷತ್ತು  ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿದ್ದ ಪ್ರಭಾರ ಕ್ಷೇತ್ರ ಶಿಕ್ಷಣ ಅಧಿಕಾರಿ ಮೋನಪ್ಪ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬಹಳಷ್ಟು ದೊಡ್ಡ ಸ್ಥಾನಕ್ಕೆ ಹೋಗುವ ಹಂತ ಪದವಿ ಪೂರ್ವ ಹಂತ. ಈ…