ಬ್ರೇಕಿಂಗ್

ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಪ್ರಮುಖ ರಾಜ್ಯ ವಾರ್ತೆಗಳು

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ ದುಷ್ಪರಿಣಾಮಗಳು ಕೂಡ ಗಂಭೀರವಾಗಿ ಹೊರಹೊಮ್ಮುತ್ತಿರುವುದು ಗಮನಾರ್ಹವಾಗಿದೆ. ಹಳ್ಳಿಗಳ ಮೂಲೆಯಲ್ಲಿಯೂ ಗೇಮಿಂಗ್ ವ್ಯಸನ ವ್ಯಾಪಿಸಿರುವುದರಿಂದ ಅಪ್ರಾಪ್ತರು ಸೇರಿದಂತೆ ಹಲವರು ಹಣ ಹೂಡಿ ನಷ್ಟ ಅನುಭವಿಸುವುದರ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ತೊಟ್ಟಿಲಕಯ ಉಳ್ಳಾಲ್ತಿ ಮೂಲಸ್ಥಾನದಲ್ಲಿ ಚಂಡಿಕಾಯಾಗ ಪೂರ್ಣಾಹುತಿ…

ಪುತ್ತೂರು: ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಉಪಸ್ಥಿತಿಯಲ್ಲಿ ಕರ್ಕುಂಜ ತೊಟ್ಟಿಲಕಯದಲ್ಲಿ ಗುರುವಾರ ಬೆಳಿಗ್ಗೆ ಚಂಡಿಕಾಯಾಗ ಪೂರ್ಣಾಹುತಿಗೊಂಡಿತು. ಬುಧವಾರ ರಾತ್ರಿ ಪುತ್ತೂರಿಗೆ ಆಗಮಿಸಿದ ಶೃಂಗೇರಿ ಶ್ರೀಗಳನ್ನು ಪೋಳ್ಯದಲ್ಲಿ ಸ್ವಾಗತಿಸಿ, ಪುತ್ತೂರಿಗೆ ಕರೆತರಲಾಯಿತು. ಬಪ್ಪಳಿಗೆಯಿಂದ ಪೂರ್ಣಕುಂಭ ಸ್ವಾಗತದಲ್ಲಿ ಅಂಬಿಕಾ ಸಮೂಹ ಸಂಸ್ಥೆಗಳ ಆವರಣಕ್ಕೆ ಕರೆತರಲಾಯಿತು. ಚಂದ್ರಮೌಳೀಶ್ವರ ಪೂಜೆ:…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್…

ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕರು ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವಿಲ್ಲದೆ ವಿದ್ಯಾರ್ಥಿಗಳಿಗೆ…