ಬ್ರೇಕಿಂಗ್

ಪ್ರಚಲಿತ

ನೀಟ್ ಪ್ರತಿಭಟನೆ: ದ.ಕ. ಜಿಲ್ಲೆಯ ಸುಮಾರು 12 ಸಾವಿರ ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ: ಇಬ್ರಾಹಿಂ ಗೋಳಿಕಟ್ಟೆ ಪ್ರಶ್ನೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಪುತ್ತೂರು: ನೀಟ್ ಪ್ರಶ್ನಾಪತ್ರಿಕೆ ಲೀಕ್ ಆಗಿರುವುದರಿಂದ ನಮ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 10ರಿಂದ 12 ಸಾವಿರದಷ್ಟು ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಇದರ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಅವರು ಮೌನವಾಗಿರುವುದೇಕೆ? ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್…

ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾ| ಘಟಕದ ಪದಾಧಿಕಾರಿಗಳ ಪದಪ್ರದಾನ- ಸಾಧಕರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಜು.21ರಂದು ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

ಪ್ರಮುಖ ರಾಜ್ಯ ವಾರ್ತೆಗಳು

ಕೊನೆ ಪ್ರದರ್ಶನದಲ್ಲಿ ಕೊನೆಯಾದ ಸೈಕಲ್ ಬ್ಯಾಲೆನ್ಸ್ ಕಲಾವಿದನ ಜೀವ!! ನೆಲದಡಿ ಹೂತಿಟ್ಟ ಸ್ಥಿತಿಯಲ್ಲೇ ಮೃತಪಟ್ಟ ದೀಪಕ್!

ಪ್ರೇಕ್ಷಕರನ್ನು ರಂಜಿಸಲು ನಡೆಸಿದ್ದ ಅಪಾಯಕಾರಿ 'ಲೈವ್ ಅಂತ್ಯಕ್ರಿಯೆ' ಸಾಹಸ ಪ್ರದರ್ಶನ ದುರಂತದಲ್ಲಿ ಅಂತ್ಯಗೊಂಡಿದ್ದು, 27 ವರ್ಷದ ಸೈಕಲ್ ಸಾಹಸಿ ದೀಪಕ್ ನೆಲದಡಿಯಲ್ಲಿ ಹೂತಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ. ನುಹ್ ಜಿಲ್ಲೆಯ ಟೌರು ಉಪವಿಭಾಗದ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸಂಪ್ಯ: ಭಾರೀ ಮಳೆಗೆ ಕೊಲ್ಯದಲ್ಲಿ ಬರೆ ಜರಿದು, ಕುಸಿದ ಮನೆ!!

ಪುತ್ತೂರು: ಆರ್ಯಾಪು ಗ್ರಾಮದ ಕೊಲ್ಯದಲ್ಲಿ ಭಾರೀ ಮಳೆಗೆ ಭಾನುವಾರ ಬೆಳಿಗ್ಗೆ ಮನೆಯೊಂದು ಕುಸಿದು ಬಿದ್ದಿದೆ. ಚಿತ್ರಾ ಅವರ ಮನೆ ಇದಾಗಿದ್ದು, ಮನೆ ಕುಸಿತದ ಭೀತಿಯಿಂದ ನಿನ್ನೆಯಷ್ಟೇ ಬೇರೆ ಮನೆಗೆ ತೆರಳಿದ್ದರು. ಇದರ ಬೆನ್ನಿಗೇ ಬರೆ ಜರಿದು, ಮನೆ ಕುಸಿದು ಬಿದ್ದಿದೆ. ಇತ್ತೀಚೆಗಷ್ಟೇ ಶಾಸಕ ಅಶೋಕ್ ಕುಮಾರ್ ರೈ ಅವರು ಈ ಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದರು. ಈ ಅನುದಾನದಲ್ಲಿ ತಡೆಗೋಡೆ…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ |…

ಪುತ್ತೂರು: ವ್ಯಾಸ ಪೂರ್ಣಿಮೆಯು ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ದೀಪ ಬೆಳಗಿಸಿದ ಮಹರ್ಷಿ ವ್ಯಾಸರನ್ನು ಸ್ಮರಿಸುವ ಅತ್ಯಂತ ಶ್ರೇಷ್ಠ ದಿನವಾಗಿದೆ. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಶಿಕ್ಷಣದೊಂದಿಗೆ ಸಂಸ್ಕಾರವೂ ಅಗತ್ಯವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಸ್ಥಾನ ಅತ್ಯುನ್ನತವಾಗಿದೆ ಎಂದು ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ…