ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಪ್ರಮುಖ ರಾಜ್ಯ ವಾರ್ತೆಗಳು

ಪೇಟಿಎಂ ಬ್ಯಾಂಕಿಂಗ್ ಪರವಾನಿಗೆ ರದ್ದು!!

ನವದೆಹಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ಗೆ ನೀಡಿದ್ದ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಏಪ್ರಿಲ್ 24 ರಂದು ರದ್ದುಗೊಳಿಸಿದೆ. ಬ್ಯಾಂಕ್‌ನ ವ್ಯವಹಾರಗಳು ಠೇವಣಿದಾರರ ಹಿತಾಸಕ್ತಿಗೆ ಹಾನಿಕಾರಕವಾಗಿದ್ದು, ಪರವಾನಗಿಯ ಷರತ್ತುಗಳನ್ನು ಉಲ್ಲಂಘಿಸಿದೆ ಎಂದು ಆರ್‌ಬಿಐ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ರೈ…

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ರ ಅವಧಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ ನಿರ್ಮಾಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರಲು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವುದು ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ…

ಉದ್ಯೋಗ ಮತ್ತು ಶಿಕ್ಷಣ

ಅಕ್ಷಯ ಕಾಲೇಜು ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ…

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂ ಎಸಿ ಎಸೋಸಿಯೇಷನ್ ವತಿಯಿಂದ ನಡೆಯಿತು. 'ಆಟಿಲಿಯರ್' ಬಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಅವರು ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ. ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ. ಈ…