ಬ್ರೇಕಿಂಗ್

ಪ್ರಚಲಿತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರನ್ನು ದರ್ಬೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ನಡೆದ ವಾಹನ ಜಾಥಾದಲ್ಲಿ ಕೇಶವ ಅಮೈ ಅವರನ್ನು ತೆರೆದ ವಾಹನದಲ್ಲಿ ಮುಕ್ರುಂಪಾಡಿಯ ಎಸ್.ಆರ್.ಕೆ. ಲ್ಯಾಡರ್ಸ್ ಕಚೇರಿಗೆ ಕರೆದೊಯ್ಯಲಾಯಿತು. ಲ್ಯಾಡರ್…

ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯ್ಕೆ | ಆಗಸ್ಟ್ 1ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ

ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)  ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಉತ್ತಮ ಆಡಳಿತ,…

ಪ್ರಮುಖ ರಾಜ್ಯ ವಾರ್ತೆಗಳು

ವೃದ್ಧನ ಎದುರು ಮೇಜಿನ ಮೇಲೆ ಕಾಲಿಟ್ಟು ಕುಳಿತ ಪೊಲೀಸ್: ಅಮಾನತು!!

ಜೈಪುರ: ಪೊಲೀಸ್ ಠಾಣೆಯಲ್ಲಿ ದೂರು ನೀಡಲು ವೃದ್ಧ ವ್ಯಕ್ತಿಯೊಬ್ಬರು ಕಾಯುತ್ತಿದ್ದಾಗ, ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಎರಡೂ ಕಾಲುಗಳನ್ನು ಮೇಜಿನ ಮೇಲಿಟ್ಟು ಕುಳಿತಿದ್ದ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಡುಂಗರಪುರ ಜಿಲ್ಲೆಯ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ದಿ ಪುತ್ತೂರು ಕ್ಲಬ್: ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ…

ಪುತ್ತೂರು: ದ ಪುತ್ತೂರು ಕ್ಲಬ್‌ನಲ್ಲಿ "ಕಾರ್ಯಸ್ಥಳದಲ್ಲಿನ ಲೈಂಗಿಕ ಕಿರುಕುಳ ತಡೆ (POSH) ಕಾಯ್ದೆ" ಕುರಿತು ತರಗತಿ ಮಾದರಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರ ಸಂಘದ ನ್ಯಾಯವಾದಿ ಸೀಮಾ ನಾಗರಾಜ್ ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ಕಾಯ್ದೆಯಲ್ಲಿ ಅಳವಡಿಸಿರುವ ವಿವಿಧ ಅಂಶಗಳು, ಉದ್ಯೋಗಿಗಳ ಹಕ್ಕುಗಳು ಹಾಗೂ ಸಂಸ್ಥೆಗಳ ಜವಾಬ್ದಾರಿಗಳ…

ಉದ್ಯೋಗ ಮತ್ತು ಶಿಕ್ಷಣ

ದಿ ಪುತ್ತೂರು ಕ್ಲಬ್: ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ…

ಪುತ್ತೂರು: ದ ಪುತ್ತೂರು ಕ್ಲಬ್‌ನಲ್ಲಿ "ಕಾರ್ಯಸ್ಥಳದಲ್ಲಿನ ಲೈಂಗಿಕ ಕಿರುಕುಳ ತಡೆ (POSH) ಕಾಯ್ದೆ" ಕುರಿತು ತರಗತಿ ಮಾದರಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರ ಸಂಘದ ನ್ಯಾಯವಾದಿ ಸೀಮಾ ನಾಗರಾಜ್ ಮಾತನಾಡಿ, ಮಹಿಳೆಯರ ರಕ್ಷಣೆಗಾಗಿ ಕಾಯ್ದೆಯಲ್ಲಿ ಅಳವಡಿಸಿರುವ ವಿವಿಧ ಅಂಶಗಳು, ಉದ್ಯೋಗಿಗಳ ಹಕ್ಕುಗಳು ಹಾಗೂ ಸಂಸ್ಥೆಗಳ ಜವಾಬ್ದಾರಿಗಳ…