ಬ್ರೇಕಿಂಗ್

ಪ್ರಚಲಿತ

ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!

ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು…

ವಿದ್ಯುತ್ ಸಮಸ್ಯೆ ಬಗೆಹರಿಸಲು ವಾರದ ಗಡು: ಮೆಸ್ಕಾಂ ಕಚೇರಿ ಮುಂಭಾಗ ಹೋರಾಟದ ಎಚ್ಚರಿಕೆ | ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಮನವಿ ನೀಡಿದ ಬಿಜೆಪಿ ನಿಯೋಗ

ಪುತ್ತೂರು: ಕಬಕ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯದಿಂದ ಉಂಟಾದ ಸಮಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಮುಖಂಡರ ನಿಯೋಗ ಬನ್ನೂರಿನಲ್ಲಿರುವ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಅವರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು. ಮನವಿ ನೀಡಿ ಮಾತನಾಡಿದ ಮಾಜಿ ಶಾಸಕ ಸಂಜೀವ…

ಪ್ರಮುಖ ರಾಜ್ಯ ವಾರ್ತೆಗಳು

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿ ವಿಶಾಲ್ ಆಗಿ ಬದಲಾಗಿದ್ದಾನೆ. ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾಗಿ ಹಿಂದೂ ಧರ್ಮ ಸ್ವೀಕರಿಸಿದ್ದೇನೆ ಎಂದು ಯುವಕ ಹೇಳಿಕೊಂಡಿದ್ದಾನೆ. ಚಿಕ್ಕ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಬೆದ್ರಾಳ: ಸಾಗರ್ ಇಬ್ರಾಹಿಂ ಹಾಜಿ ನಿಧನ!

ಪುತ್ತೂರು: ಪುತ್ತೂರಿನ ಬೆದ್ರಾಳ ನಿವಾಸಿ, ಉದ್ಯಮಿ, ಎಸ್.ಡಿ.ಪಿ.ಐ. ಪುತ್ತೂರು ಘಟಕ ಅಧ್ಯಕ್ಷರಾಗಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಸಾಗರ್ ಇಬ್ರಾಹಿಂ ಹಾಜಿ ಅವರು ಈ ಹಿಂದೆ ಪುತ್ತೂರಿನ ಬಡಕ್ಕೋಡಿ ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷರಾಗಿ, ಎಸ್‌ಡಿಪಿಐ ಪುತ್ತೂರು ಘಟಕದ ಅಧ್ಯಕ್ಷರಾಗಿ ಹಾಗೂ ಪುತ್ತೂರು ತಾಲೂಕು ಜಮಿಯ್ಯತುಲ್ ಫಲಾಹ್ ಸಮಿತಿಯ…

ಉದ್ಯೋಗ ಮತ್ತು ಶಿಕ್ಷಣ

ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ…

ಸವಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ದೈಹಿಕ ಶಿಕ್ಷಣ ಶಿಕ್ಷಕ ಮಾಮಚ್ಚನ್ ಮೆರವಣಿಗೆಗೆ ಚಾಲನೆ ನೀಡಿದರು. ಬ್ಯಾಂಡ್ ವಾದ್ಯ, ಪೂರ್ಣಕುಂಭದೊಂದಿಗೆ ನಡೆದ ಮೆರವಣಿಗೆಯಲ್ಲಿ ಹಿರಿಯರಾದ ಕೃಷ್ಣಕುಮಾರ್ ರೈ ಪಿ.ಡಿ, ಪ್ರಾಂಶುಪಾಲೆ ಪದ್ಮಾವತಿ, ಹಿರಿಯ ಪದವೀಧರ ಸಹಾಯಕಿ ಶ್ರೀಲತಾ, ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ, ಎಸ್ ಡಿ ಎಂ ಸಿ ಅಧ್ಯಕ್ಷ ರಾಧಾಕೃಷ್ಣ, ಸವಣೂರು ಗ್ರಾಮ…