ಬ್ರೇಕಿಂಗ್

ಪ್ರಚಲಿತ

ನಾಳೆ ಕೆಯ್ಯೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಕೆಯ್ಯೂರು ಶಾಖೆಯಲ್ಲಿ ಮೇ 27ರ ಬುಧವಾರ ಬೆಳಿಗ್ಗೆ 8.30ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಕೆಯ್ಯೂರು ದೇವಿನಗರ ಶ್ರೀದೇವಿ ಸಂಕೀರ್ಣದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ…

ಬೆಳ್ತಂಗಡಿ: ಯುವತಿಯರೊಂದಿಗೆ ಅನುಚಿತ ವರ್ತನೆ, ಲೈಂಗಿಕ ಕಿರುಕುಳ; ಮೂವರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮೂವರು ಯುವಕರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.…

ಪ್ರಮುಖ ರಾಜ್ಯ ವಾರ್ತೆಗಳು

ಮೇಕೆದಾಟು ಯೋಜನೆ ನಿಲ್ಲಿಸಲು ಆಗ್ರಹಿಸಿದ ತಮಿಳುನಾಡು ಸಿಎಂ ವಿಜಯ್ | ಕರ್ನಾಟಕದ ಕುಡಿಯುವ ನೀರಿನ ಯೋಜನೆಗೆ ಅಡ್ಡಿ ಪಡಿಸಿದ ದಳಪತಿ!!

ಕರ್ನಾಟಕದ ಬಹುಕಾಲದ ಕನಸಾದ ಹಾಗೂ ಕನ್ನಡಿಗರ ಕುಡಿಯುವ ನೀರಿನ ಹಕ್ಕಿನ ಮೇಕೆದಾಟು ಯೋಜನೆಗೆ…

ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ!

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರಿನಲ್ಲಿ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಶುಭಾರಂಭ | ಗಮನ…

ಪುತ್ತೂರು: ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶೋರೂಂನಲ್ಲಿ ಗುರುವಾರ ಮುಳಿಯ’ಸ್ ಟೈಮ್ ಝೋನ್ ವಾಚ್ ಕೌಂಟರ್ ಶುಭಾರಂಭಗೊಂಡಿತು. ವಾಚ್ ಕೌಂಟರ್ ಉದ್ಘಾಟಿಸಿ ಮಾತನಾಡಿದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಚಿನ್ನಾಭರಣ ಸಂಸ್ಥೆಗಳ ಪೈಕಿ ಮುಳಿಯ ನಮ್ಮ ಹೆಮ್ಮೆಯ ಬ್ರಾಂಡ್. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಕ್ಕೆ ಸದಾ ಪ್ರೋತ್ಸಾಹ…

ಉದ್ಯೋಗ ಮತ್ತು ಶಿಕ್ಷಣ

ವಿದತ್ ಲರ್ನಿಂಗ್ ಸೆಂಟರ್‌ನ ಎರಡನೇ ಶಾಖೆ ಪುತ್ತೂರಿನ ನೆಹರುನಗರದಲ್ಲಿ…

ಪುತ್ತೂರು: ವಿವಿಧ ರೀತಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು, ಹೊಸ ಶೈಕ್ಷಣಿಕ ಕ್ರಮದ ಮೂಲಕ ಮಕ್ಕಳ ಮನಸ್ಸನ್ನು ಗೆದ್ದಿರುವ ವಿದತ್ ಲರ್ನಿಂಗ್ ಸೆಂಟರ್ ತನ್ನ ಎರಡನೇ ಶಾಖೆ ಪುತ್ತೂರಿನ ನೆಹರುನಗರದಲ್ಲಿ ಮೇ 24ರಂದು ಶುಭಾರಂಭಗೊಂಡಿತು. ಸಂಪ್ಯದಲ್ಲಿ ಸಂಸ್ಥೆಯ ಮುಖ್ಯ ಶಾಖೆ ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ ಹಲವು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಹೊಸ ಭಾಷ್ಯ ಬರೆದಿದೆ. ಇದೀಗ ನೆಹರುನಗರದಲ್ಲಿ ತನ್ನ 2ನೇ ಶಾಖೆ…