ಬ್ರೇಕಿಂಗ್

ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಪ್ರಮುಖ ರಾಜ್ಯ ವಾರ್ತೆಗಳು

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ: ಎಸ್​ಐಟಿ ತನಿಖೆಗೆ ಆದೇಶ

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ ಅವರ ಕೊಲೆ ಪ್ರಕರಣ ರಾಜಕೀಯಧರ್ಳಳೀ ಬಿರುಗಾಳಿಯನ್ನೇ ಎಬ್ಬಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೆಚ್ಚುವರಿ ಸಮಯ: ಬದಲಾದ ದರ್ಶನ…

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯ ಬದಲಾವಣೆಯಾಗಿದ್ದು, ಭಕ್ತರಿಗೆ ಅನುಕೂಲವಾಗಿದೆ. ಇದುವರೆಗೆ ಮಧ್ಯಾಹ್ನ 1.30ರಿಂದ 3.30ರವೆರೆಗೆ ದೇವಾಲಯ ಬಂದ್ ಆಗುತ್ತಿತ್ತು. ಅಂದರೆ 2 ಗಂಟೆಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಈ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವ್ಯವಸ್ಥಾಪನಾ ಸಮಿತಿ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು, ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ. ಇನ್ನು ಮುಂದೆ ಮಧ್ಯಾಹ್ನ…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ, ಗುರುವಂದನಾ…

ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ ತೋರಿಸಿ, ಇರುವವರೆಲ್ಲರೂ ಒಳ್ಳೆಯವರೆಂಬ ಭಾವ ಮೂಡಿಸಿ, ಹಿಂದಿನಿಂದ ತಮ್ಮ ಕೆಟ್ಟ ಕೆಲಸಗಳನ್ನು ಮಾಡಿಕೊಳ್ಳುವ ಮಂದಿ ಹಲವರಿದ್ದಾರೆ. ಅಂತಹವರ ಬಗೆಗೆ ಎಲ್ಲರೂ ಜಾಗರೂಕರಾಗಿರಬೇಕು. ಅಂತಹವರಿಂದ ನಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಮೂಲಕ ಹಿಂದೂ ಧರ್ಮವನ್ನು ಉಳಿಸಿಕೊಳ್ಳಬೇಕಿದೆ ಎಂದು ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ…