ಬ್ರೇಕಿಂಗ್

ಪ್ರಚಲಿತ

ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!

ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು…

ವಿದ್ಯುತ್ ಸಮಸ್ಯೆ ಬಗೆಹರಿಸಲು ವಾರದ ಗಡು: ಮೆಸ್ಕಾಂ ಕಚೇರಿ ಮುಂಭಾಗ ಹೋರಾಟದ ಎಚ್ಚರಿಕೆ | ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಮನವಿ ನೀಡಿದ ಬಿಜೆಪಿ ನಿಯೋಗ

ಪುತ್ತೂರು: ಕಬಕ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯದಿಂದ ಉಂಟಾದ ಸಮಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಮುಖಂಡರ ನಿಯೋಗ ಬನ್ನೂರಿನಲ್ಲಿರುವ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಅವರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು. ಮನವಿ ನೀಡಿ ಮಾತನಾಡಿದ ಮಾಜಿ ಶಾಸಕ ಸಂಜೀವ…

ಪ್ರಮುಖ ರಾಜ್ಯ ವಾರ್ತೆಗಳು

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿ ವಿಶಾಲ್ ಆಗಿ ಬದಲಾಗಿದ್ದಾನೆ. ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾಗಿ ಹಿಂದೂ ಧರ್ಮ ಸ್ವೀಕರಿಸಿದ್ದೇನೆ ಎಂದು ಯುವಕ ಹೇಳಿಕೊಂಡಿದ್ದಾನೆ. ಚಿಕ್ಕ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬ | ವಿಶೇಷ…

ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಬಿ ಆಚಾರ್ಯ, ವೇದಾ ಲಕ್ಷ್ಮೀಕಾಂತ್ ಆಚಾರ್ಯ, ಸುಧಾನ್ವ ಬಿ ಆಚಾರ್ಯ, ಮೇಘಾ ಸುಧಾನ್ವ ಆಚಾರ್ಯ, ನಂದಿತಾ ಆಚಾರ್ಯ ಹಾಗೂ ವಿಜೇಶ್ ಉಪಸ್ಥಿತರಿದ್ದರು.…

ಉದ್ಯೋಗ ಮತ್ತು ಶಿಕ್ಷಣ

ನಾಳೆ ಶ್ರೀಧರಾಭಿವಂದನ | ಡಾ. ಎಚ್.ಜಿ. ಶ್ರೀಧರ್ ಅವರಿಗೆ ಶಿಷ್ಯವೃಂದ,…

ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಎಚ್‌.ಜಿ. ಶ್ರೀಧರ ಅವರಿಗೆ ಅವರ ಶಿಷ್ಯವೃಂದ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ‘ಶ್ರೀಧರಾಭಿವಂದನ’ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಜೂನ್ 7ರಂದು ಬ್ಲಡ್‌ ಬ್ಯಾಂಕ್‌ ಬಳಿಯ ಅನುರಾಗ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ 10ಕ್ಕೆ ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನಿಕಟಪೂರ್ವ ಕುಲಪತಿ ಡಾ.ನಿರಂಜನ ವಾನಳ್ಳಿ ಕಾರ್ಯಕ್ರಮ…