ಬ್ರೇಕಿಂಗ್

ಪ್ರಚಲಿತ

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗ್ನಿಪಥ್, ಪೊಲೀಸ್ ಹಾಗೂ ವಾಚರ್ ನೇಮಕಾತಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ

ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಹಾಗೂ ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ದೈಹಿಕ ಸಾಮರ್ಥ್ಯ ತರಬೇತಿ ಆರಂಭಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ…

ಮಡಿಕೇರಿಯಲ್ಲಿ ಮಳೆಯ ಆರ್ಭಟ| ಸ್ಟೋನ್‌ ಹಿಲ್‌ನಿಂದ ಕಸದ ರಾಶಿ ಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ನಡುವೆಯೇ ಮಡಿಕೇರಿ ನಗರದ ಸ್ಟೋನ್‌ ಹಿಲ್‌ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಲ್ಲಿ ವರ್ಷಗಳಿಂದ ಸಂಗ್ರಹವಾಗಿದ್ದ ನೂರಾರು ಟನ್‌ ಕಸದ ರಾಶಿ ಮಣ್ಣು ಮತ್ತು ನೀರಿನೊಂದಿಗೆ ಕೆಳಭಾಗಕ್ಕೆ ಕೊಚ್ಚಿ ಬಂದಿದೆ. ಬೆಟ್ಟದ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿರುವುದೇ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರ ರದ್ದು:…

ಮಂಗಳೂರು: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ ಹಳಿ ನಿರ್ವಹಣೆ ಹಾಗೂ ವಿವಿಧ ಇಂಜಿನಿಯರಿಂಗ್ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ರದ್ದುಗೊಳಿಸಿದೆ. ಅಕ್ಟೋಬರ್ 4ರಿಂದ ನವೆಂಬರ್ 4ರವರೆಗೆ ಕಾಮಗಾರಿ ನಡೆಯಲಿದ್ದು, ಯಶವಂತಪುರ–ಮಂಗಳೂರು ಜಂಕ್ಷನ್ ಹಾಗೂ ಯಶವಂತಪುರ–ಕಾರವಾರ ನಡುವೆ ಸಂಚರಿಸುವ…

ಉದ್ಯೋಗ ಮತ್ತು ಶಿಕ್ಷಣ

ಕರಾಟೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ವಿದ್ಯಾರ್ಥಿಗಳು ಚಾಂಪಿಯನ್,…

ಪುತ್ತೂರು: ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ಶ್ರೀದೇವಿ ವಿದ್ಯಾಕೇಂದ್ರ, ದೇವಿನಗರ–ಪಣಚ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. 19 ವರ್ಷದೊಳಗಿನ 36 ಕೆ.ಜಿ.ಗಿಂತ ಕಡಿಮೆಯ…