ಬ್ರೇಕಿಂಗ್

ಪ್ರಚಲಿತ

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ಬಳಿಕ ವಲಯ ವ್ಯಾಪ್ತಿಯ ಹಿರಿಯ ಪೊಲೀಸ್…

ಮೈಸೂರು ದಸರಾದಲ್ಲಿ ಅಕ್ಟೋಬರ್ 18ರಂದು ದಸರಾ ಕೂಟ | ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ವಿವರಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ 

ಪುತ್ತೂರು: ರೈತರ ಕ್ರೀಡೆಯಾದ ಕಂಬಳವನ್ನು ರಾಜ್ಯಕ್ಕೆ ತೋರಿಸುವ ಉದ್ದೇಶದಿಂದ ನಾಡಹಬ್ಬ ದಸರಾದಲ್ಲಿ ಕಂಬಳ ಕೂಟ ಅಕ್ಟೋಬರ್ 18ರಂದು ನಡೆಯಲಿದೆ ಎಂದು ರೂಪೇಶ್ ರೈ ಅಲಿಮಾರ್ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತಾಪಿ ವರ್ಗ ಸೇರಿಕೊಂಡು ಮೈಸೂರು ದಸರಾದಲ್ಲಿ ಗೊತ್ತು ಪಡಿಸಿದ ಪ್ರದೇಶದಲ್ಲಿ ಕಂಬಳದ ಸಿದ್ಧತೆ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ…

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ ಹಕೀಂ ಕೂರ್ನಡ್ಕ ಅವರ ವಿರುದ್ಧ ಶಾಸಕ ಅಶೋಕ್ ರೈ ಅವರ ಅಭಿಮಾನಿಗಳೆಂದು ಹೇಳಲಾದ ತಂಡವೊಂದು ಘೋಷಣೆ ಕೂಗಿ, ಮಾತಿನ ಚಕಮಕಿ ನಡೆಸಿದ ಘಟನೆ ಮಂಗಳವಾರ ಮಧ್ಯಾಹ್ನ ಪುತ್ತೂರು ಪ್ರೆಸ್ ಕ್ಲಬ್ ಬಳಿ ನಡೆದಿದೆ. ಹಕೀಂ ಕೂರ್ನಡ್ಕ ಅವರು ಪ್ರೆಸ್ ಕ್ಲಬ್‌ನೊಳಗೆ ಸುದ್ದಿಗೋಷ್ಠಿ ನಡೆಸಲು ತೆರಳಿದ್ದ ವೇಳೆ, ಹೊರಭಾಗದಲ್ಲಿ ಕೆಲವರು ಜಮಾವಣೆಗೊಂಡು…

ಉದ್ಯೋಗ ಮತ್ತು ಶಿಕ್ಷಣ

ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ…

ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ರಕ್ಷಣೆ - ಭರವಸೆಯ ಸಂಕೇತವಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷ, ಪ್ರಾಮಾಣಿಕತೆ ಹಾಗೂ ಸಮಾಜದ ಒಳಿತಿನ ಮನೋಭಾವ ಹೊಂದಿರಬೇಕು. ರಾಖಿಯ ದಾರವು ಸಹೋದರ–ಸಹೋದರಿಯರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಕಷ್ಟ–ಸುಖಗಳಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಭರವಸೆಯ…