ಬ್ರೇಕಿಂಗ್

ಪ್ರಚಲಿತ

40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ‘ತೋಟ ಫೈಝಲ್’ ಬಂಧನ

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್‌ನಲ್ಲಿ ಮನೆಯೊಂದರ ಎದುರು ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹಾಗೂ ಕೇರಳದಲ್ಲಿ 40ಕ್ಕೂ ಅಧಿಕ ಕಳವು ಮತ್ತು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಮಹಮ್ಮದ್ ಫೈಜಲ್ ಅಲಿಯಾಸ್ ‘ತೋಟ…

ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು

ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾನುವಾರ ಬಿಜೆಪಿ ಕಾರ್ಯಕರ್ತರೊಂದಿಗೆ ಉರ್ವ ಠಾಣೆಗೆ ತೆರಳಿದ ವಿಕಾಸ್ ಪುತ್ತೂರು ಅವರು ಠಾಣಾಧಿಕಾರಿಗೆ ಲಿಖಿತ ದೂರು ಸಲ್ಲಿಸಿದರು. ವಂದೇ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸೆಪ್ಟೆಂಬರ್ 2: ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ…

ಪುತ್ತೂರು: ಸದಸ್ಯರು, ಗ್ರಾಹಕರು ಹಾಗೂ ಹಿತೈಷಿಗಳ ಸಹಕಾರದೊಂದಿಗೆ 25 ವರ್ಷಗಳನ್ನು ಪೂರೈಸಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತದ ದರ್ಬೆ, ಪುತ್ತೂರು ಶಾಖೆಯಲ್ಲಿ ರಜತ ಮಹೋತ್ಸವ ಸಂಭ್ರಮಾಚರಣೆ ನಡೆಯಲಿದೆ. ಸಂಸ್ಥೆಯ ಶಾಖೆಯು 2001ರಿಂದ ಸೇವೆ ಸಲ್ಲಿಸುತ್ತಿದ್ದು, 25 ವರ್ಷಗಳ ಯಶಸ್ವಿ ಪಯಣವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿಶಿಷ್ಟ ಸ್ವಾತಂತ್ರ್ಯೋತ್ಸವ:…

ಪುತ್ತೂರು: ದೇಶದೆಲ್ಲೆಡೆ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದ ಸಂದರ್ಭದಲ್ಲಿ, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸುವ ಮೂಲಕ ಗಮನ ಸೆಳೆದವು. ದೇಶದ ಸ್ವಾತಂತ್ರ್ಯ ಹಾಗೂ ಗಡಿಯನ್ನು ರಕ್ಷಿಸಿದ ಮಾಜಿ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಅವರೊಂದಿಗೆ ಸಮ್ಮಿಲನ ಹಾಗೂ ಭೋಜನಕೂಟವನ್ನು ಆಯೋಜಿಸಲಾಯಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ…