ಬ್ರೇಕಿಂಗ್

ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಪ್ರಮುಖ ರಾಜ್ಯ ವಾರ್ತೆಗಳು

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

ಸ್ಮಶಾನದಲ್ಲಿ ಸಪ್ತಪದಿ ತುಳಿದ ಜೋಡಿ!!

ಜೀವನಕ್ಕೆ ವಿದಾಯ ಹೇಳುವ ಜಾಗದಲ್ಲಿ ಜೋಡಿಯೊಂದು ಹೊಸ ಜೀವನದ ಹಾದಿ ತುಳಿದಿದ್ದಾರೆ. ಅಂದರೆ ಸ್ಮಶಾನದಲ್ಲಿ ಮದುವೆ ಕಾರ್ಯ ನಡೆದಿದೆ. ಇದು ನಡೆದಿರುವುದು ಉತ್ತರಾಖಂಡದ ಅಲ್ಮೋರಾದಲ್ಲಿ. ರಾಮಗಂಗಾ ಮತ್ತು ಬದನ್‌ಗಢ ನದಿಗಳ ಪವಿತ್ರ ಸಂಗಮ ಸ್ಥಳವದು. ಇದು ಆ ಭಾಗದ ಜನರ ನಂಬಿಕೆಯ ರುದ್ರಭೂಮಿ. ಆದರೆ ಈ ಸುಡುಗಾಡು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಅಪಘಾತ: ಮೂಡುಬಿದಿರೆ ಮೂಲದ ಐದು ವರ್ಷದ ಬಾಲಕಿ ಮೃತ್ಯು

ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ರವಿವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂಡುಬಿದಿರೆ ಶಿರ್ತಾಡಿಯ ಐದು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶಿರ್ತಾಡಿ ಮೂಲದ ಹಕೀಮ್ ಅವರ ಐದು ವರ್ಷದ ಮಗಳು ಫಾತಿಮಾ ಅನಿಹಾ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಬಾಲಕಿ. ಶಾರ್ಜಾದಲ್ಲೇ ಉದ್ಯೋಗದಲ್ಲಿರುವ ಹಕೀಮ್ ಕುಟುಂಬದೊಂದಿಗೆ ವಾಸವಾಗಿದ್ದು, ರವಿವಾರ ರಾತ್ರಿ ಶಾಪಿಂಗ್ ಮುಗಿಸಿ ತಮ್ಮ…

ಉದ್ಯೋಗ ಮತ್ತು ಶಿಕ್ಷಣ

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಬಹುಬೇಡಿಕೆಯ 3 ಹೊಸ ಕೋರ್ಸ್‌ ಆರಂಭ

ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇದೀಗ 3 ಹೊಸ ಕೋರ್ಸ್’ಗಳನ್ನು ಆರಂಭಿಸಲಾಗಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು 4 ದಶಕಗಳ ಶೈಕ್ಷಣಿಕ ವರ್ಷಗಳನ್ನು ಪೂರೈಸಿದ್ದು ಸಂಸ್ಥೆಯಲ್ಲಿ ಇದೀಗ 2026-27ನೇ ಶೈಕ್ಷಣಿಕ ಸಾಲಿನಿಂದ ಆಟೋಮೇಷನ್ ಆಂಡ್ ರೊಬೋಟಿಕ್, ಆರ್ಟಿಫೀಶಿಯಲ್…