ಬ್ರೇಕಿಂಗ್

ಪ್ರಚಲಿತ

ಮೈಸೂರು ದಸರಾದಲ್ಲಿ ಅಕ್ಟೋಬರ್ 18ರಂದು ದಸರಾ ಕೂಟ | ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ವಿವರಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ 

ಪುತ್ತೂರು: ರೈತರ ಕ್ರೀಡೆಯಾದ ಕಂಬಳವನ್ನು ರಾಜ್ಯಕ್ಕೆ ತೋರಿಸುವ ಉದ್ದೇಶದಿಂದ ನಾಡಹಬ್ಬ ದಸರಾದಲ್ಲಿ ಕಂಬಳ ಕೂಟ ಅಕ್ಟೋಬರ್ 18ರಂದು ನಡೆಯಲಿದೆ ಎಂದು ರೂಪೇಶ್ ರೈ ಅಲಿಮಾರ್ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತಾಪಿ ವರ್ಗ ಸೇರಿಕೊಂಡು ಮೈಸೂರು ದಸರಾದಲ್ಲಿ ಗೊತ್ತು ಪಡಿಸಿದ ಪ್ರದೇಶದಲ್ಲಿ ಕಂಬಳದ ಸಿದ್ಧತೆ…

ಸಮುದ್ರ ಮಾತೆಗೆ ಕ್ಷೀರಾಭಿಷೇಕ; ಸಮೃದ್ಧ ಮೀನುಗಾರಿಕೆಗೆ ಪ್ರಾರ್ಥನೆ

ಉದ್ಯಾವರ: ಸಮುದ್ರವನ್ನು ತಾಯಿಯಂತೆ ಆರಾಧಿಸುವ ಕರಾವಳಿಯ ಮೀನುಗಾರ ಸಮುದಾಯದ ಸಾಂಪ್ರದಾಯಿಕ ‘ಸಮುದ್ರ ಪೂಜೆ’ (ನಾರಾಯಳಿ ಪೂರ್ಣಿಮಾ) ಕಾರ್ಯಕ್ರಮವು ಉದ್ಯಾವರ ಮಟ್ಟು ಕೊಪ್ಪಳದ ಶ್ರೀರಾಮ ಭಜನಾ ಮಂದಿರದ ನೇತೃತ್ವದಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಸಾವಿರಾರು ವರ್ಷಗಳಿಂದ ಸಮುದ್ರವನ್ನೇ ಜೀವನಾಧಾರವಾಗಿಸಿಕೊಂಡಿರುವ ಕರಾವಳಿ ಜನರಿಗೆ ಸಮುದ್ರ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ದರ್ಬೆ ಗಲಭೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಬಿಜೆಪಿ ಆಗ್ರಹ;…

ಪುತ್ತೂರು: ದರ್ಬೆಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪುತ್ತೂರು ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬಿಜೆಪಿ ಪುತ್ತೂರು ಮುಖಂಡ ರಾಜೇಶ್ ಬನ್ನೂರು, ಲ್ಯಾಮಿನೇಷನ್ ಸಂದರ್ಭದಲ್ಲಿ ಉಂಟಾದ ತಾಂತ್ರಿಕ ದೋಷಕ್ಕೆ ಸೇವಾ ಕೇಂದ್ರದ ಸಿಬ್ಬಂದಿ ಅಥವಾ ಅಂಗಡಿ ಮಾಲೀಕರು…

ಉದ್ಯೋಗ ಮತ್ತು ಶಿಕ್ಷಣ

ನಾಳೆ (ಆ.25) ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್…

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ (ಮೀಲಾದುನ್ನೆಬಿ) ಪ್ರಯುಕ್ತ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ಹಬ್ಬದ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರಿಗೆ ಮನವಿ…