ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಮೋದಿ ಸಾರ್ವಜನಿಕ ಜೀವನಕ್ಕೆ 25 ವರ್ಷ: ಸೆ.17ರಿಂದ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿ 25 ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಒಂದು ತಿಂಗಳ ಕಾಲ ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ವಿಟ್ಲದಲ್ಲಿ ವೈಷ್ಣವೀ ರಜತ ನೃತ್ಯಾಂತರ್ಯಾನ: ವಿದ್ಯಾರ್ಥಿಗಳಿಂದ…

ವಿಟ್ಲ: ವಿಟ್ಲ ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಅಂಗವಾಗಿ ವೈಷ್ಣವೀ ನಾಟ್ಯಾಲಯ (ರಿ.) ಪ್ರತೂರು ಇದರ ರಜತ ನೃತ್ಯಾಂತರ್ಯಾನದ ಅಂಗವಾಗಿ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಪಣಂ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ವೈಷ್ಣವೀ ರಜತ ನೃತ್ಯಾಂತರ್ಯಾನದ ಗೌರವಾಧ್ಯಕ್ಷರಾದ ಶ್ರೀಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಿದರು. ಶ್ರೀ ಭಗವತೀ ದೇವಸ್ಥಾನದ ವ್ಯವಸ್ಥಾಪಕ ಕೇಶವ ಆರ್.ವಿ. ಅಧ್ಯಕ್ಷತೆ ವಹಿಸಿದ್ದರು.…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರಿನಲ್ಲಿ ಅಸರ್ ತರಬೇತಿ ಹಾಗೂ ಬಾಲ್ಯ ವಿವಾಹ ಮುಕ್ತ ಜಿಲ್ಲೆಯ…

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಮಂಗಳೂರು ಪಡಿ ಸಂಸ್ಥೆಯ ಆಶ್ರಯದಲ್ಲಿ ಅಸರ್ ತರಬೇತಿ ಉದ್ಘಾಟನೆ ಮತ್ತು ಬಾಲ್ಯ ವಿವಾಹ ಮುಕ್ತ ಜಿಲ್ಲೆಯ ಸಮಾಲೋಚನಾ ಸಭೆ ಪುತ್ತೂರು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ್ ಗೌಡ, ಮಕ್ಕಳ ಕಲಿಕೆಯ ಹಂತಗಳನ್ನು ಅರಿತುಕೊಳ್ಳುವುದು ಬಹಳ ಅಗತ್ಯ. ಪ್ರಸ್ತುತ ಮಕ್ಕಳು ಡಿಜಿಟಲ್ ಮಾಧ್ಯಮವನ್ನು…