ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಹಾಸ್ಟೆಲ್‌ನಲ್ಲಿ ಹಾವು ಕಡಿತ; ಮೂವರು ವಿದ್ಯಾರ್ಥಿನಿಯರು ಸಾವು

ಗಡ್ಚಿರೋಲಿ: ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಗಡ್ಚಿರೋಲಿ ಜಿಲ್ಲೆಯ ಸರ್ಕಾರಿ ಆಶ್ರಮ ಶಾಲೆಯ ವಸತಿ ನಿಲಯದಲ್ಲಿ ಹಾವು ಕಡಿತದಿಂದ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಾವು ಕಡಿತಕ್ಕೊಳಗಾದ ಇತರ ಮೂವರು ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ಕಾವ್ಯ ಗಮಕ ವಾಚನ

ಬೆಳಾಲು: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಅವರು ಗಮಕ ವಾಚನ ನಡೆಸಿದರು. ವಿದ್ಯಾರ್ಥಿನಿಯರಾದ ಸೃಜನ್ಯ ಮತ್ತು ನೇತ್ರಾವತಿ ಪದ್ಯದ ಅರ್ಥ ಹಾಗೂ ವಿಷಯವನ್ನು ವ್ಯಾಖ್ಯಾನಿಸಿದರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಹಾಗೂ…

ಉದ್ಯೋಗ ಮತ್ತು ಶಿಕ್ಷಣ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ಕಾವ್ಯ ಗಮಕ ವಾಚನ

ಬೆಳಾಲು: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್ ಮಯ್ಯ ಅವರು ಗಮಕ ವಾಚನ ನಡೆಸಿದರು. ವಿದ್ಯಾರ್ಥಿನಿಯರಾದ ಸೃಜನ್ಯ ಮತ್ತು ನೇತ್ರಾವತಿ ಪದ್ಯದ ಅರ್ಥ ಹಾಗೂ ವಿಷಯವನ್ನು ವ್ಯಾಖ್ಯಾನಿಸಿದರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಹಾಗೂ…