ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್!! ದೇಶಾದ್ಯಂತ ಇಂದು ಬ್ಯಾಂಕ್ ನೌಕರರ ಮುಷ್ಕರ, ನಾಳೆಯಿಂದ ರಜೆ!!

ಇಂದಿನಿಂದ ದೇಶಾದ್ಯಂತ ಸತತ ನಾಲ್ಕು ದಿನಗಳ ಕಾಲ ಬ್ಯಾಂಕಿಂಗ್ ಸೇವೆಗಳು ಸಂಪೂರ್ಣವಾಗಿ ಸ್ಥಗಿತಗೊಳ್ಳಲಿವೆ. ಬ್ಯಾಂಕ್ ನೌಕರರ ರಾಷ್ಟ್ರವ್ಯಾಪಿ ಮುಷ್ಕರ ಹಾಗೂ ಸಾಲು ಸಾಲು ರಜೆಗಳು ಒಟ್ಟಿಗೆ ಬಂದಿರುವುದೇ ಇದಕ್ಕೆ ಕಾರಣವಾಗಿದೆ. ತುರ್ತು ಬ್ಯಾಂಕಿಂಗ್ ಕೆಲಸಗಳಿರುವ ಗ್ರಾಹಕರು ಮಂಗಳವಾರದವರೆಗೂ ಕಾಯಬೇಕಾಗಿದ್ದು,…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸೆ.21ರಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಬರಗಾಲ ಸೇರಿ ಪ್ರಮುಖ ವಿಷಯಗಳ…

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನದಲ್ಲಿ ಬರಗಾಲದ ಪರಿಸ್ಥಿತಿ ಹಾಗೂ ಜನರು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ…

ಉದ್ಯೋಗ ಮತ್ತು ಶಿಕ್ಷಣ

ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.12ರಂದು ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ವಲಯದ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಅವರು ರೇಬೀಸ್ ರೋಗ ಹರಡುವ ಕಾರಣಗಳು, ರೋಗದಿಂದಾಗುವ ಅಪಾಯಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪಿಪಿಟಿ…