ಬ್ರೇಕಿಂಗ್

ಪ್ರಚಲಿತ

ಮೈಸೂರು ದಸರಾದಲ್ಲಿ ಅಕ್ಟೋಬರ್ 18ರಂದು ದಸರಾ ಕೂಟ | ಪತ್ರಿಕಾಗೋಷ್ಠಿಯಲ್ಲಿ ಸಿದ್ಧತೆ ವಿವರಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ 

ಪುತ್ತೂರು: ರೈತರ ಕ್ರೀಡೆಯಾದ ಕಂಬಳವನ್ನು ರಾಜ್ಯಕ್ಕೆ ತೋರಿಸುವ ಉದ್ದೇಶದಿಂದ ನಾಡಹಬ್ಬ ದಸರಾದಲ್ಲಿ ಕಂಬಳ ಕೂಟ ಅಕ್ಟೋಬರ್ 18ರಂದು ನಡೆಯಲಿದೆ ಎಂದು ರೂಪೇಶ್ ರೈ ಅಲಿಮಾರ್ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತಾಪಿ ವರ್ಗ ಸೇರಿಕೊಂಡು ಮೈಸೂರು ದಸರಾದಲ್ಲಿ ಗೊತ್ತು ಪಡಿಸಿದ ಪ್ರದೇಶದಲ್ಲಿ ಕಂಬಳದ ಸಿದ್ಧತೆ…

ಸಮುದ್ರ ಮಾತೆಗೆ ಕ್ಷೀರಾಭಿಷೇಕ; ಸಮೃದ್ಧ ಮೀನುಗಾರಿಕೆಗೆ ಪ್ರಾರ್ಥನೆ

ಉದ್ಯಾವರ: ಸಮುದ್ರವನ್ನು ತಾಯಿಯಂತೆ ಆರಾಧಿಸುವ ಕರಾವಳಿಯ ಮೀನುಗಾರ ಸಮುದಾಯದ ಸಾಂಪ್ರದಾಯಿಕ ‘ಸಮುದ್ರ ಪೂಜೆ’ (ನಾರಾಯಳಿ ಪೂರ್ಣಿಮಾ) ಕಾರ್ಯಕ್ರಮವು ಉದ್ಯಾವರ ಮಟ್ಟು ಕೊಪ್ಪಳದ ಶ್ರೀರಾಮ ಭಜನಾ ಮಂದಿರದ ನೇತೃತ್ವದಲ್ಲಿ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಸಾವಿರಾರು ವರ್ಷಗಳಿಂದ ಸಮುದ್ರವನ್ನೇ ಜೀವನಾಧಾರವಾಗಿಸಿಕೊಂಡಿರುವ ಕರಾವಳಿ ಜನರಿಗೆ ಸಮುದ್ರ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗಳಿಸಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಲಲನ್ ಯು. ನಾಯಕ್ ಅವರು 400 ಮೀಟರ್…

ಉದ್ಯೋಗ ಮತ್ತು ಶಿಕ್ಷಣ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗಳಿಸಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಲಲನ್ ಯು. ನಾಯಕ್ ಅವರು 400 ಮೀಟರ್…