ಬ್ರೇಕಿಂಗ್

ಪ್ರಚಲಿತ

ಎ.ಐ. ತಾಂತ್ರಿಕ ಆವಿಷ್ಕಾರ ಕಲಾವಿದರ ಬೆಳವಣಿಗೆಗೆ ಪೂರಕ: ವಿಶ್ವಕರ್ಮ ಕಲಾ ಪರಿಷತ್, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿಯ IMPACT ಹಸ್ತಕೌಶಲದಿಂದ ಹ್ಯಾಶ್ ಟ್ಯಾಗ್ ವರೆಗೆ ಕಾರ್ಯಾಗಾರದಲ್ಲಿ ಹರೀಶ ಶೆಟ್ಟಿ

ಪುತ್ತೂರು: ಇಂದು ಕಲಾವಿದರು, ಕುಶಲಕರ್ಮಿಗಳು, ಶಿಲ್ಪಿಗಳು ಎ. ಐ. ಯಂತಹ ವಿನೂತನ ತಂತ್ರಜ್ಞಾನಗಳು ಆಗಮನದಿಂದ ತಮ್ಮ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಆದರೆ ನಿಜವಾದ ಪ್ರತಿಭೆ ಹಾಗೂ ಕೌಶಲ್ಯವುಳ್ಳವರು ಆತಂಕ ಪಡಬೇಕಿಲ್ಲ. ಎ. ಐ. ಯಂತಹ ತಂತ್ರಜ್ಞಾನಗಳು, ಡಿಜಿಟಲ್ ಟೂಲ್ ಗಳನ್ನು ಬಳಸಿ ಸಮಯ ಹಾಗೂ ಪರಿಕರಗಳ ಬಳಕೆಯನ್ನು ಕಡಿಮೆ ಮಾಡಿಕೊಂಡು…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ ಜೀವನ, ವೃತ್ತಿ ಜೀವನ, ಸಾಮಾಜಿಕ ಜೀವನ ಉತ್ತಮವಾಗಿರುತ್ತದೆ ಎಂದು ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸುಧಾ ರಾವ್ ಹೇಳಿದರು. ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ…

ಪ್ರಮುಖ ರಾಜ್ಯ ವಾರ್ತೆಗಳು

ಉಗ್ರರ ವೈಭವೀಕರಿಸಿದ ಜಮ್ಮು – ಕಾಶ್ಮೀರದ ಸರ್ಕಾರಿ ಶಾಲಾ ಪುಸ್ತಕ: ಆಕ್ರೋಶ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಸರ್ಕಾರವು ಈಗ ಹೊಸದೊಂದು ಭಾರಿ ವಿವಾದಕ್ಕೆ ಸಿಲುಕಿದೆ. ಸರ್ಕಾರಿ ಶಾಲಾ ಗ್ರಂಥಾಲಯಗಳಿಗೆ ವಿತರಿಸಲಾದ ಪುಸ್ತಕವೊಂದರಲ್ಲಿ ಪ್ರತ್ಯೇಕತಾವಾದಿ ನಾಯಕರು ಹಾಗೂ ಶಿಕ್ಷೆಗೊಳಗಾದ ಭಯೋತ್ಪಾದಕರನ್ನು "ಮಹಾನ್ ವ್ಯಕ್ತಿಗಳು" ಮತ್ತು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ದ.ಕ. ಜಿಲ್ಲಾ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಪತ್ತೆ!!

ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ವರದಿಯಾಗಿದೆ. ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…