ಬ್ರೇಕಿಂಗ್

ಪ್ರಚಲಿತ

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಧಿಕೃತ ಉದ್ಘಾಟನೆ, ಲೋಗೋ ಅನಾವರಣ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದ ಜೆಸಿಐ ಪುತ್ತೂರು ನಿಯೋ ಪ್ರೈಮ್ ಇದರ ಉದ್ಘಾಟನೆ ಹಾಗೂ ಲೋಗೋ ಅನಾವರಣ ಕಾರ್ಯಕ್ರಮ ಶುಕ್ರವಾರ ಸಂಜೆ ಬಪ್ಪಳಿಗೆ ರಸ್ತೆಯ ಸಂಭ್ರಮ ಹಾಲ್'ನಲ್ಲಿ ನೆರವೇರಿತು. ಜೆಸಿಐ ಉಡುಪಿ ಸಿಟಿಯ ಅಧ್ಯಕ್ಷೆ ಪಲ್ಲವಿ ಕೊಡಗು ಅಧ್ಯಕ್ಷತೆ ವಹಿಸಿದ್ದು, ಜೆಸಿಐ ಪುತ್ತೂರು ನಿಯೋ ಪ್ರೈಮ್ ಚಾರ್ಟರ್ ಅಧ್ಯಕ್ಷೆ…

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮ ನಡೆಯಲಿದೆ. ಆ.14ರಂದು ಶುಕ್ರವಾರ ಸಂಜೆ 7 ಗಂಟೆಗೆ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು: (ಆ. 19)ಎಜು-ಪಾರ್ಕ್‌ನಲ್ಲಿ ದಾರುಲ್ ಹಸನಿಯಾ ಅಕಾಡೆಮಿಯ…

ಪುತ್ತೂರು: ಎಜು-ಪಾರ್ಕ್‌ನಲ್ಲಿರುವ ದಾರುಲ್ ಹಸನಿಯಾ ಅಕಾಡೆಮಿಯ ನೂತನ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 19ರಂದು ಬುಧವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. 2019ರಲ್ಲಿ 18 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯು ಪವಿತ್ರ ಕುರ್‌ಆನ್ ಕಂಠಪಾಠದೊಂದಿಗೆ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಸಮನ್ವಯಗೊಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ 100ಕ್ಕೂ ಅಧಿಕ ವಿದ್ಯಾರ್ಥಿಗಳು ಹಿಫ್‌ಝುಲ್…

ಉದ್ಯೋಗ ಮತ್ತು ಶಿಕ್ಷಣ

ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ…

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ. ಆಟಿ ತಿಂಗಳು ಅನಿಷ್ಟ ತಿಂಗಳಲ್ಲ, ಅದು ಕಪ್ಪು ತಿಂಗಳು. ಪ್ರಕೃತಿಯೊಂದಿಗೆ ಬೆಸೆದ ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳನ್ನು ಈ ತಿಂಗಳಲ್ಲಿ ಸ್ಮರಿಸಲಾಗುತ್ತದೆ. ಆಟಿ ಕಳೆಂಜ, ಆಟಿಕಷಾಯ, ಕಳಂಜದಂತಹ ಜನಪದ ಆಚರಣೆಗಳು ದುಷ್ಟಶಕ್ತಿಗಳನ್ನು ದೂರವಿರಿಸಿ ಮನೆಮಂದಿಗೆ ಆರೋಗ್ಯ ಹಾಗೂ ಸಮೃದ್ಧಿಯನ್ನು ತರುತ್ತವೆ ಎಂಬ ನಂಬಿಕೆಯಿದೆ ಎಂದು ತುಳು…