ಪ್ರಮುಖ ರಾಜ್ಯ ವಾರ್ತೆಗಳು

ಗೃಹ ಸಾಲದ  ಮೇಲಿನ ಬಡ್ಡಿದರ ಹೆಚ್ಚಿಸಿದ SBI

ನವದೆಹಲಿ: ದೇಶದ ಅತಿ ದೊಡ್ಡ ಸಾಲದಾತ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಗ್ರಾಹಕರಿಗೆ ಗೃಹ ಸಾಲದ ಬಡ್ಡಿ ದರಗಳನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಏರಿಕೆ ಮಾಡಿದೆ. ಗೃಹ ಸಾಲದ ದರಗಳ ಹೆಚ್ಚಳವು ಸಾಲಗಾರರ ಇಎಂಐ ಪಾವತಿಗಳ ಮೇಲೆ ಪರಿಣಾಮ ಬೀರುತ್ತದೆ. ಪರಿಷ್ಕೃತ ಅಂಕಿಅಂಶಗಳ ಪ್ರಕಾರ, ಸಾಮಾನ್ಯ ಗೃಹ ಸಾಲದ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಣಿಕಾ ವಿಶ್ವಕರ್ಮ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ

ಜೈಪುರ: ರಾಜಸ್ಥಾನದ ಉದಯೋನ್ಮುಖ ತಾರೆ ಮಣಿಕಾ ವಿಶ್ವಕರ್ಮ (Manika Vishwakarma) 2025 ರ ಮಿಸ್ ಯೂನಿವರ್ಸ್‌ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮಣಿಕಾ ಅವರು ನವೆಂಬರ್ 21ರಂದು ಥಾಯ್ಲೆಂಡ್ ನಲ್ಲಿ ನಡೆಯಲಿರುವ 74ನೇ ಮಿಸ್ ಯೂನಿವರ್ಸ್ ಜಾಗತಿಕ ವೇದಿಕೆಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ವರದಿ ವಿವರಿಸಿದೆ. ಜೈಪುರದಲ್ಲಿ ನಡೆದ ರಾಷ್ಟ್ರೀಯ ಫೈನಲ್ ಸ್ಪರ್ಧೆಯಲ್ಲಿ 24 ವರ್ಷದ ಮಣಿಕಾ…

ಉದ್ಯೋಗ ಮತ್ತು ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ…

ಪುತ್ತೂರು: ಪ್ರತಿಯೊಬ್ಬರಿಗೂ ಜೀವನದಲ್ಲಿ ಪ್ರೇರಣೆ ಅತ್ಯಂತ ಅಗತ್ಯ. ಒಳ್ಳೆಯ ಉದ್ಯೋಗದ ಮೂಲಕ ಅತ್ಯುತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿರುವಾಗಲೇ ಯೋಚಿಸಿ ಗುರಿ ನಿಶ್ಚಯಿಸಿ ಮುಂದುವರಿಯಬೇಕು. ಸ್ಪಷ್ಟವಾದ ಲಕ್ಷ್ಯ, ಪೋಷಕರ - ಅಧ್ಯಾಪಕರ ಮಾರ್ಗದರ್ಶನ, ನಿರಂತರ ಸ್ವ ಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ವಿಶ್ರಾಂತ ಬಾರತೀಯ ಸೇನೆಯ ವಿಶ್ರಾಂತ ಯೋಧ ಕರ್ನಲ್ ಶರತ್ ಭಂಡಾರಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್…