ಬ್ರೇಕಿಂಗ್

ಪ್ರಚಲಿತ

ಚೇತನ್‌ಪ್ರಕಾಶ್ ಕಜೆ ಅವರಿಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ | ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ.ಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ಗೌರವ

ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ಪ್ರಕಾಶ್ ಕಜೆ ಅವರಿಗೆ ೨೦೨೬ನೇ ಸಾಲಿನ ಪ್ರತಿಷ್ಠಿತ…

ನೀಟ್ ಪ್ರತಿಭಟನೆ: ದ.ಕ. ಜಿಲ್ಲೆಯ ಸುಮಾರು 12 ಸಾವಿರ ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ: ಇಬ್ರಾಹಿಂ ಗೋಳಿಕಟ್ಟೆ ಪ್ರಶ್ನೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಪುತ್ತೂರು: ನೀಟ್ ಪ್ರಶ್ನಾಪತ್ರಿಕೆ ಲೀಕ್ ಆಗಿರುವುದರಿಂದ ನಮ್ಮ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಪರೀಕ್ಷೆ ಬರೆದ ಸುಮಾರು 10ರಿಂದ 12 ಸಾವಿರದಷ್ಟು ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಇದರ ಬಗ್ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಅವರು ಮೌನವಾಗಿರುವುದೇಕೆ? ವಿದ್ಯಾರ್ಥಿಗಳ ಕಣ್ಣೀರು ಸಂಸದರಿಗೇಕೆ ಕಾಣಿಸುತ್ತಿಲ್ಲ ಎಂದು ಕಾಂಗ್ರೆಸ್…

ಪ್ರಮುಖ ರಾಜ್ಯ ವಾರ್ತೆಗಳು

ಕೊನೆ ಪ್ರದರ್ಶನದಲ್ಲಿ ಕೊನೆಯಾದ ಸೈಕಲ್ ಬ್ಯಾಲೆನ್ಸ್ ಕಲಾವಿದನ ಜೀವ!! ನೆಲದಡಿ ಹೂತಿಟ್ಟ ಸ್ಥಿತಿಯಲ್ಲೇ ಮೃತಪಟ್ಟ ದೀಪಕ್!

ಪ್ರೇಕ್ಷಕರನ್ನು ರಂಜಿಸಲು ನಡೆಸಿದ್ದ ಅಪಾಯಕಾರಿ 'ಲೈವ್ ಅಂತ್ಯಕ್ರಿಯೆ' ಸಾಹಸ ಪ್ರದರ್ಶನ ದುರಂತದಲ್ಲಿ ಅಂತ್ಯಗೊಂಡಿದ್ದು, 27 ವರ್ಷದ ಸೈಕಲ್ ಸಾಹಸಿ ದೀಪಕ್ ನೆಲದಡಿಯಲ್ಲಿ ಹೂತಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವ ಘಟನೆ ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದೆ. ನುಹ್ ಜಿಲ್ಲೆಯ ಟೌರು ಉಪವಿಭಾಗದ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಚೇತನ್‌ಪ್ರಕಾಶ್ ಕಜೆ ಅವರಿಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿ…

ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಅತ್ಯುತ್ತಮ ಗುಣಮಟ್ಟದ ಲ್ಯಾಬೊರೇಟರಿ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್‌ಪ್ರಕಾಶ್ ಕಜೆ ಅವರಿಗೆ ೨೦೨೬ನೇ ಸಾಲಿನ ಪ್ರತಿಷ್ಠಿತ ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ‘ಹೆಲ್ತ್‌ಏರ್ ಎಕ್ಸಲೆನ್ಸ್…

ಉದ್ಯೋಗ ಮತ್ತು ಶಿಕ್ಷಣ

ಶಿಸ್ತು, ಶ್ರದ್ಧೆ, ಭಕ್ತಿಯಿಂದ ಯಶಸ್ಸು: ಗುರುವಾಯನಕೆರೆ ವಿದ್ವತ್ ಪಿಯು…

ಬೆಳ್ತಂಗಡಿ: ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ ಶಿಸ್ತು, ಭಕ್ತಿ, ಶ್ರದ್ಧೆಗೆ ಸಮಯ ನೀಡಿದಲ್ಲಿ ಯಶಸ್ಸು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ…