ಬ್ರೇಕಿಂಗ್

ಪ್ರಚಲಿತ

ಶಿಕ್ಷಕರ ದಿನಾಚರಣೆ: ಗಂಗಾಧರ ನಾಯ್ಕ್ ಕೂರೇಲು ಅವರಿಗೆ ಮರಾಟಿ ಯುವ ವೇದಿಕೆಯಿಂದ ಗೌರವಾರ್ಪಣೆ

ಪುತ್ತೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಮರಾಟಿ ಯುವ ವೇದಿಕೆ, ಕೊಂಬೆಟ್ಟು–ಪುತ್ತೂರು ಇದರ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲಂಪಾಡಿಯ ಶಿಕ್ಷಕ ಗಂಗಾಧರ ನಾಯ್ಕ್ ಕೂರೇಲು ಅವರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಶಾಲು ಹೊದಿಸಿ, ಫಲವಸ್ತು ಹಾಗೂ ಸ್ಮರಣಿಕೆ ನೀಡಿ ಗೌರವಾರ್ಪಣೆ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಸೆ.4ರಂದು ನಡೆದ ಕಾರ್ಯಕ್ರಮದಲ್ಲಿ ಸುಮಾರು 1,250ಕ್ಕೂ ಅಧಿಕ ಪುಟಾಣಿ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ವಂದೇ ಭಾರತ್‌ಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ರೈಲ್ವೆ ಮಂಡಳಿಗೆ…

ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ಸಂಚಾರದ ಹಂತದಲ್ಲೇ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲರಾದ ಡಾ. ಅರುಣಾ ಶ್ಯಾಮ್. ಎಂ. ಅವರು ರೈಲ್ವೆ ಮಂಡಳಿಗೆ ಮನವಿ ಮಾಡಿದ್ದಾರೆ. ರೈಲ್ವೆ ಮಂಡಳಿಯ ನಿರ್ದೇಶನದಂತೆ ಯಶವಂತಪುರ–ಮಂಗಳೂರು ಸೆಂಟ್ರಲ್ ನಡುವೆ ಸೆ.5ರಂದು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ…

ಉದ್ಯೋಗ ಮತ್ತು ಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ…

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಸ್.ಜೆ.ಎಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಅತಿ ವಂI ಡಾI ಜೆ.ಬಿ. ಸಲ್ದಾನ್ಹಾ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಪದವಿ…