ಬ್ರೇಕಿಂಗ್

ಪ್ರಚಲಿತ

ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!

ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು…

ವಿದ್ಯುತ್ ಸಮಸ್ಯೆ ಬಗೆಹರಿಸಲು ವಾರದ ಗಡು: ಮೆಸ್ಕಾಂ ಕಚೇರಿ ಮುಂಭಾಗ ಹೋರಾಟದ ಎಚ್ಚರಿಕೆ | ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಮನವಿ ನೀಡಿದ ಬಿಜೆಪಿ ನಿಯೋಗ

ಪುತ್ತೂರು: ಕಬಕ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯದಿಂದ ಉಂಟಾದ ಸಮಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಮುಖಂಡರ ನಿಯೋಗ ಬನ್ನೂರಿನಲ್ಲಿರುವ ಮೆಸ್ಕಾಂ ಕಚೇರಿಗೆ ಭೇಟಿ ನೀಡಿ, ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ರಾಮಚಂದ್ರ ಅವರ ಜೊತೆ ಮಾತುಕತೆ ನಡೆಸಿ, ಸಮಸ್ಯೆ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿದರು. ಮನವಿ ನೀಡಿ ಮಾತನಾಡಿದ ಮಾಜಿ ಶಾಸಕ ಸಂಜೀವ…

ಪ್ರಮುಖ ರಾಜ್ಯ ವಾರ್ತೆಗಳು

ಮಂಗಳೂರಿನಿಂದ ಮಂತ್ರಾಲಯಕ್ಕೆ ರೈಲು ಸಂಪರ್ಕ!

ಮಂತ್ರಾಲಯಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ,…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ…

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ ಕೈಯಿಂದಲೇ  ಶಾಸಕ ಅಶೋಕ್ ರೈ ಅವರು ಕುಡಿಪ್ಪಾಡಿ ಗ್ರಾಮದ ನೂತನ ರಸ್ತೆಯನ್ನು ಉದ್ಘಾಟಿಸಿದ ಘಟನೆ ನಡೆದಿದೆ. ಕುಡಿಪ್ಪಾಡಿ ಗ್ರಾಮದ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ, ಶಾಸಕರು ಅನುದಾನ ನೀಡುತ್ತಿಲ್ಲ ಎಂದು ಕುಡಿಪ್ಪಾಡಿಯ…

ಉದ್ಯೋಗ ಮತ್ತು ಶಿಕ್ಷಣ

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ…

ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗವಾಗಿದೆ ಯುವಜನತೆ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಜೀವಶಾಸ್ತ್ರ ಉಪನ್ಯಾಸಕ ವಿಷ್ಣುಪ್ರದೀಪ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್…