ಬ್ರೇಕಿಂಗ್

ಪ್ರಚಲಿತ

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೇ ಮೊದಲ ಬಾರಿಗೆ ಕರಾವಳಿ ಭಾಗದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಾಮಾನ್ಯವಾಗಿ…

ಪಶ್ಚಿಮ ವಲಯದ ನೂತನ ಡಿಐಜಿಯಾಗಿ ಚೇತನ್ ಆರ್. ಐಪಿಎಸ್ ಅಧಿಕಾರ ಸ್ವೀಕಾರ

ಮಂಗಳೂರು: ಪಶ್ಚಿಮ ವಲಯದ ನೂತನ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಚೇತನ್ ಆರ್., ಐಪಿಎಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ಸೋಮವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ಚೇತನ್ ಆರ್. ಅವರು ಪಶ್ಚಿಮ ವಲಯದ ಡಿಐಜಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿದ ಬಳಿಕ ವಲಯ ವ್ಯಾಪ್ತಿಯ ಹಿರಿಯ ಪೊಲೀಸ್…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಇ-ಸ್ವತ್ತು 2.0 ತಂತ್ರಾಂಶದಿಂದ 11ಎ, 11ಬಿ ಅರ್ಜಿ ವಿಲೇವಾರಿ ವಿಳಂಬ:…

ಪುತ್ತೂರು: ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯವಾಗಿರುವ ನಮೂನೆ 11ಎ ಹಾಗೂ 11ಬಿ ಪ್ರಕ್ರಿಯೆಗಳು ಇ-ಸ್ವತ್ತು 2.0 ತಂತ್ರಾಂಶ ಜಾರಿಯಾದ ಬಳಿಕ ವಿಳಂಬವಾಗುತ್ತಿರುವ ವಿಚಾರ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಬಂದಿದೆ. ಶಾಸಕರು ಚುಕ್ಕಿ ಗುರುತಿನ ಪ್ರಶ್ನೆ ಸಂಖ್ಯೆ 410 ಹಾಗೂ ಚುಕ್ಕಿ ಗುರುತಿಲ್ಲದ ಪ್ರಶ್ನೆ ಸಂಖ್ಯೆ 408ರ ಮೂಲಕ ಈ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಸರ್ಕಾರದ ಉತ್ತರದ ಪ್ರಕಾರ,…

ಉದ್ಯೋಗ ಮತ್ತು ಶಿಕ್ಷಣ

ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ…

ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ ನಂಬಿಕೆ ಹಾಗೂ ರಕ್ಷಣೆ - ಭರವಸೆಯ ಸಂಕೇತವಾಗಿದೆ. ನಾವು ಮಾಡುವ ಪ್ರತಿಯೊಂದು ಕಾರ್ಯದಲ್ಲೂ ಸಂತೋಷ, ಪ್ರಾಮಾಣಿಕತೆ ಹಾಗೂ ಸಮಾಜದ ಒಳಿತಿನ ಮನೋಭಾವ ಹೊಂದಿರಬೇಕು. ರಾಖಿಯ ದಾರವು ಸಹೋದರ–ಸಹೋದರಿಯರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಕಷ್ಟ–ಸುಖಗಳಲ್ಲಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಭರವಸೆಯ…