ಬ್ರೇಕಿಂಗ್

ಪ್ರಚಲಿತ

ಮೇ 16: ಬೊಳುವಾರು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಬೊಳುವಾರು ಶಾಖೆಯಲ್ಲಿ ಮೇ 16ರ ಶನಿವಾರ ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಬೊಳುವಾರಿನ ಧ್ರುವ ಕಾಂಪ್ಲೆಕ್ಸಿನಲ್ಲಿ ಉತ್ತಮ್ ಮೆಡಿಕಲಿನ ಕೆಳಭಾಗದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ…

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ಪ್ರಮುಖ ರಾಜ್ಯ ವಾರ್ತೆಗಳು

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ: ಎಸ್​ಐಟಿ ತನಿಖೆಗೆ ಆದೇಶ

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ ಅವರ ಕೊಲೆ ಪ್ರಕರಣ ರಾಜಕೀಯಧರ್ಳಳೀ ಬಿರುಗಾಳಿಯನ್ನೇ ಎಬ್ಬಿಸಿದೆ. ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದ ಶ್ರೀವಿದ್ಯಾ ಜೆಡ್ಡು…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರೀವಿದ್ಯಾ ಜೆಡ್ಡು ಅವರಿಗೆ ಮುಡಿಪು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆದ ಪಟಿಕ್ಕಲ್ ಕೃಷ್ಣಪಸಾದರ ಮಗ ಚಿನ್ಮಯ ರಾಮ ಅವರ ಉಪನಯನ ಸಂದರ್ಭ ಗೌರವಿಸಲಾಯಿತು. ಶ್ರೀವಿದ್ಯಾ ಜೆಡ್ಡು ಸ್ವರ ಸಿಂಚನ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿ. ಭರತನಾಟ್ಯ ಕಲಾವಿದೆ. ಬಹುಮುಖ ಕಲಾ ಪ್ರತಿಭೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ…

ಉದ್ಯೋಗ ಮತ್ತು ಶಿಕ್ಷಣ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದ ಶ್ರೀವಿದ್ಯಾ ಜೆಡ್ಡು…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರೀವಿದ್ಯಾ ಜೆಡ್ಡು ಅವರಿಗೆ ಮುಡಿಪು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆದ ಪಟಿಕ್ಕಲ್ ಕೃಷ್ಣಪಸಾದರ ಮಗ ಚಿನ್ಮಯ ರಾಮ ಅವರ ಉಪನಯನ ಸಂದರ್ಭ ಗೌರವಿಸಲಾಯಿತು. ಶ್ರೀವಿದ್ಯಾ ಜೆಡ್ಡು ಸ್ವರ ಸಿಂಚನ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿ. ಭರತನಾಟ್ಯ ಕಲಾವಿದೆ. ಬಹುಮುಖ ಕಲಾ ಪ್ರತಿಭೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ…