ಬ್ರೇಕಿಂಗ್

ಪ್ರಚಲಿತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರನ್ನು ದರ್ಬೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ನಡೆದ ವಾಹನ ಜಾಥಾದಲ್ಲಿ ಕೇಶವ ಅಮೈ ಅವರನ್ನು ತೆರೆದ ವಾಹನದಲ್ಲಿ ಮುಕ್ರುಂಪಾಡಿಯ ಎಸ್.ಆರ್.ಕೆ. ಲ್ಯಾಡರ್ಸ್ ಕಚೇರಿಗೆ ಕರೆದೊಯ್ಯಲಾಯಿತು. ಲ್ಯಾಡರ್…

ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯ್ಕೆ | ಆಗಸ್ಟ್ 1ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ

ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)  ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಉತ್ತಮ ಆಡಳಿತ,…

ಪ್ರಮುಖ ರಾಜ್ಯ ವಾರ್ತೆಗಳು

ವೃದ್ಧನ ಎದುರು ಮೇಜಿನ ಮೇಲೆ ಕಾಲಿಟ್ಟು ಕುಳಿತ ಪೊಲೀಸ್: ಅಮಾನತು!!

ಜೈಪುರ: ಪೊಲೀಸ್ ಠಾಣೆಯಲ್ಲಿ ದೂರು ನೀಡಲು ವೃದ್ಧ ವ್ಯಕ್ತಿಯೊಬ್ಬರು ಕಾಯುತ್ತಿದ್ದಾಗ, ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಎರಡೂ ಕಾಲುಗಳನ್ನು ಮೇಜಿನ ಮೇಲಿಟ್ಟು ಕುಳಿತಿದ್ದ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅವರನ್ನು ಅಮಾನತುಗೊಳಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಡುಂಗರಪುರ ಜಿಲ್ಲೆಯ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನಾಳೆ (ಜು. 2) ಶಾಲಾ – ಕಾಲೇಜಿಗೆ ರಜೆ!!

ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯ ಶಾಲಾ - ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು…

ಉದ್ಯೋಗ ಮತ್ತು ಶಿಕ್ಷಣ

ಕನ್ನಡ ಪ್ರಾಧ್ಯಾಪಕಿ ಡಾ. ಹರಿಣಾಕ್ಷಿ ಎಂ.ಡಿ. ಸೇವಾ ನಿವೃತಿ

ಪುತ್ತೂರು: ಕನ್ನಡ ಪ್ರಾಧ್ಯಾಪಕಿ ಡಾ. ಹರಿಣಾಕ್ಷಿ ಎಂ.ಡಿ. ಅವರು ಸುದೀರ್ಘ 36 ವರ್ಷಗಳ ಬೋಧನಾ ವೃತ್ತಿಯಿಂದ ಜೂನ್ 30ರಂದು ನಿವೃತ್ತಿ ಹೊಂದಿದರು. ಪುತ್ತೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಗಿ ಸೇವೆ ಆರಂಭಿಸಿದ್ದ ಅವರು ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು, ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಉಡುಪಿಯ ಕಲ್ಯಾಣಪುರದ…