ಬ್ರೇಕಿಂಗ್

ಪ್ರಚಲಿತ

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ ಪ್ರಮುಖರು ಭೇ ಟಿ ನೀಡಿ, ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು. ಶಾಂತಿಗೋಡು ಗ್ರಾಮದ ಆನಡ್ಕ ವಾಲ್ತಾಜೆ ಶಾಂತಪ್ಪ ಗೌಡ ಅವರ ಮನೆಯವರಿಗೆ ಸಮಾಜದ ಪ್ರಮುಖರು ಧೈರ್ಯ ತುಂಬಿದರು. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಯತೀಶ್…

ಎ.ಐ. ತಾಂತ್ರಿಕ ಆವಿಷ್ಕಾರ ಕಲಾವಿದರ ಬೆಳವಣಿಗೆಗೆ ಪೂರಕ: ವಿಶ್ವಕರ್ಮ ಕಲಾ ಪರಿಷತ್, ಎಸ್.ಕೆ.ಜಿ.ಐ. ಕೋ-ಆಪರೇಟಿವ್ ಸೊಸೈಟಿಯ IMPACT ಹಸ್ತಕೌಶಲದಿಂದ ಹ್ಯಾಶ್ ಟ್ಯಾಗ್ ವರೆಗೆ ಕಾರ್ಯಾಗಾರದಲ್ಲಿ ಹರೀಶ ಶೆಟ್ಟಿ

ಪುತ್ತೂರು: ಇಂದು ಕಲಾವಿದರು, ಕುಶಲಕರ್ಮಿಗಳು, ಶಿಲ್ಪಿಗಳು ಎ. ಐ. ಯಂತಹ ವಿನೂತನ ತಂತ್ರಜ್ಞಾನಗಳು ಆಗಮನದಿಂದ ತಮ್ಮ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ. ಆದರೆ ನಿಜವಾದ ಪ್ರತಿಭೆ ಹಾಗೂ ಕೌಶಲ್ಯವುಳ್ಳವರು ಆತಂಕ ಪಡಬೇಕಿಲ್ಲ. ಎ. ಐ. ಯಂತಹ ತಂತ್ರಜ್ಞಾನಗಳು, ಡಿಜಿಟಲ್ ಟೂಲ್ ಗಳನ್ನು ಬಳಸಿ ಸಮಯ ಹಾಗೂ ಪರಿಕರಗಳ ಬಳಕೆಯನ್ನು ಕಡಿಮೆ ಮಾಡಿಕೊಂಡು…

ಪ್ರಮುಖ ರಾಜ್ಯ ವಾರ್ತೆಗಳು

ಉಗ್ರರ ವೈಭವೀಕರಿಸಿದ ಜಮ್ಮು – ಕಾಶ್ಮೀರದ ಸರ್ಕಾರಿ ಶಾಲಾ ಪುಸ್ತಕ: ಆಕ್ರೋಶ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಒಮರ್ ಅಬ್ದುಲ್ಲಾ ಸರ್ಕಾರವು ಈಗ ಹೊಸದೊಂದು ಭಾರಿ ವಿವಾದಕ್ಕೆ ಸಿಲುಕಿದೆ. ಸರ್ಕಾರಿ ಶಾಲಾ ಗ್ರಂಥಾಲಯಗಳಿಗೆ ವಿತರಿಸಲಾದ ಪುಸ್ತಕವೊಂದರಲ್ಲಿ ಪ್ರತ್ಯೇಕತಾವಾದಿ ನಾಯಕರು ಹಾಗೂ ಶಿಕ್ಷೆಗೊಳಗಾದ ಭಯೋತ್ಪಾದಕರನ್ನು "ಮಹಾನ್ ವ್ಯಕ್ತಿಗಳು" ಮತ್ತು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಲಿಷಾ ಉತ್ಪನ್ನಗಳ ಪ್ರಾತ್ಯಕ್ಷಿಕೆ,…

ಪುತ್ತೂರು: ಲಿಷಾ ಕಂಪನಿಯ ಉತ್ಪನ್ನಗಳ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಗಾರ ಜುಲೈ 9ರಂದು ಸಂಜೆ ಸುಷಾ ಚೇಂಬರ್ಸ್ ನ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ನಡೆಯಿತು.  ಲಿಷಾ ಕಂಪನಿಯ ಉತ್ಪನ್ನಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ಈ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಾಗಾರ ನಡೆಸಿಕೊಟ್ಟ ಕಂಪನಿಯ ಮಂಗಳೂರು ವಿಭಾಗದ ಎ ಎಸ್ ಎಂ ಶ್ರೀಪತಿ ಮಯ್ಯ ಮಾಹಿತಿ ನೀಡಿ, ಟೆಕ್ನಿಷಿಯನ್ ಗಳೊಂದಿಗೆ ಸುಮಾರು 40 ನಿಮಿಷಗಳ ಸಂವಹನ…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…