ಬ್ರೇಕಿಂಗ್

ಪ್ರಚಲಿತ

ಕೆ.ಎಚ್. ದಾಸಪ್ಪ ರೈಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ

ಯಕ್ಷಗಾನ ಕ್ಷೇತ್ರದಲ್ಲಿ ಆರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಹಿರಿಯ ಕಲಾವಿದ ಕೆ.ಎಚ್. ದಾಸಪ್ಪ ರೈ ಅವರನ್ನು ಪ್ರತಿಷ್ಠಿತ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ಆಯೋಜಿಸಲಾಗಿರುವ ‘ಭ್ರಾಮರೀ ಯಕ್ಷವೈಭವ–2026’ ಕಾರ್ಯಕ್ರಮ ಆಗಸ್ಟ್ 1ರಂದು ಶನಿವಾರ ಸಂಜೆ 7 ಗಂಟೆಗೆ…

ಕೇರಳಕ್ಕೆ ಪ್ರವೇಶಿಸಿದ ಮುಂಗಾರು – ರಾಜ್ಯದಲ್ಲೂ ಭಾರೀ ಮಳೆಯ ಮುನ್ಸೂಚನೆ!

ಕೇರಳಕ್ಕೆ ಇಂದು (ಜೂ.4) ಮುಂಗಾರು ಪ್ರವೇಶಿಸಿದೆ. ವಾಡಿಕೆಗಿಂತ ಮೂರು ದಿನ ತಡವಾಗಿ ಮುಂಗಾರು ಶುರುವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಇನ್ನೆರೆಡು ದಿನದಲ್ಲಿ ಮಳೆಯ ಅರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದನ್ನು ಗುರುವಾರ ಮುಂಗಾರು…

ಪ್ರಮುಖ ರಾಜ್ಯ ವಾರ್ತೆಗಳು

ಮಂಗಳೂರಿನಿಂದ ಮಂತ್ರಾಲಯಕ್ಕೆ ರೈಲು ಸಂಪರ್ಕ!

ಮಂತ್ರಾಲಯಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ,…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಕಾಂತಾರದ ಬಳಿಕ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ರಿಷಬ್…

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ದೇಶ ಕಂಡ ಅಪ್ರತಿಮ ರಾಜ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಗಾಥೆಯನ್ನು ತೆರೆಯ ಮೇಲೆ ತರಲಿದ್ದಾರೆ ಎನ್ನುವುದೇ ಬಿಗ್ ಅಪ್’ಡೇಟ್. ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಹೆಸರಿನಲ್ಲಿ ಎರಡು ಭಾಗಗಳಲ್ಲಿ ದೃಶ್ಯಕಾವ್ಯ ಮೂಡಿಬರಲಿದೆ.…

ಉದ್ಯೋಗ ಮತ್ತು ಶಿಕ್ಷಣ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರೇರಣಾ…

ಪುತ್ತೂರು : ಶಿಕ್ಷಣ ನಮ್ಮ ಬದುಕನ್ನು ರೂಪಿಸುವ ಮಾಧ್ಯಮವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತನ್ನದೇ ಆದ ಕಲಿಕೆಯ ಸಾಮರ್ಥ್ಯ ಇದೆ. ಹುಟ್ಟುತ್ತಾ ಮಕ್ಕಳಾಗಿ, ಬೆಳೆಯುತ್ತಾ ಈ ದೇಶದ ಪ್ರಜೆಗಳಾಗಿ ರೂಪುಗೊಳ್ಳುವಲ್ಲಿ ಕಲಿಕೆಯ ಪಾತ್ರ ದೊಡ್ಡದು. ವಿದ್ಯಾರ್ಥಿಗಳು ಈ ದೇಶದ ನಿಜವಾದ ಶಕ್ತಿ ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಭಾರತೀಯ ವಿದೇಶಾಂಗ ವ್ಯವಹಾರಗಳ ವಿಭಾಗದ ಪ್ರಾಧ್ಯಾಪಕ ಡಾ. ನರಸಿಂಹ ಮೂರ್ತಿ ಹೇಳಿದರು.…