Latest Articles

ನೆಹರುನಗರ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಭರತ್ (44 ವ.) ದುಬೈಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮೃತದೇಹವನ್ನು ಸ್ವಗೃಹಕ್ಕೆ ತರಲಾಯಿತು.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

trending news

ಜೈಲರ್ ಸಿನಿಮಾದ ಹಾಡಿಗೆ ಮೈ ಬಳುಕಿಸಿದ್ದ ಮಿಲ್ಕಿ ಬ್ಯೂಟಿ, ನಟಿ ತಮನ್ನಾ ಭಾಟಿಯಾ ಅವರು ಇದೀಗ ಮತ್ತೊಂದು ಮೈಲುಗಲ್ಲಿನತ್ತ ಹೆಜ್ಜೆ…

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್‌ ಪೇಟ್‌ ಪೊಲೀಸರು ಪುನೀತ್‌ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಹಾಡಹಗಲೇ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅಪಹರಣ (Kidnap case ) ಆಗಿತ್ತು. ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಬಸ್‌ಗಾಗಿ ಕಾಯುತ್ತಿದ್ದಾಗ ಕಾರಿನಲ್ಲಿ ಬಂದ ಅಪಹರಣಕೋರರು ಅಪಹರಿಸಿದ್ದಾರೆ.

ಪ್ರೇಯಸಿ ಜತೆ ಇರುವಾಗಲೇ ಹೆಡ್ಕಾನ್ಸ್ಟೇಬಲ್ ಪತ್ನಿಯ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸಿರವಾರ ಠಾಣೆ ಹೆಡ್ ಕಾನ್ಸಟೇಬಲ್ ರಾಜ್ ಮಹಮ್ಮದ್‌ನ ಅಕ್ರಮ ಸಂಬಂಧ ಹೊರಗೆ ಬಂದಿದ್ದು, ಪತ್ನಿಯೇ ಇಬ್ಬರನ್ನೂ ರೆಡ್ ಹ್ಯಾಂಡ್ ಹಿಡಿದು ಪೊಲೀಸರಿಗೆ ವಶಕ್ಕೆ ನೀಡಿದ್ದಾರೆ.

ಮಂಗಳೂರು ನಗರದ ಕೊಡಿಯಾಲ್‌ ಬೈಲ್‌ನಲ್ಲಿರುವ ಕಾರಾಗೃಹಕ್ಕೆ ಗುರುವಾರ ಮುಂಜಾನೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಅಯುಕ್ತ ಅನುಪಮ್ ಅಗ್ರವಾಲ್ ಆದೇಶದಂತೆ ಇಂದು ಮುಂಜಾವ ಸುಮಾರು 4 ಗಂಟೆಗೆ ದಾಳಿ‌ ನಡೆಸಿದ ಪೊಲೀಸರು ತಪಾಸಣೆ ನಡೆಸಿದರು.‌

ಗಂಗಾವಳಿ ನದಿಯಲ್ಲಿ ಪತ್ತೆಯಾದ ಲಾರಿ ಕೇರಳದ ಕೋಝಿಕ್ಕೋಡ್ ಮೂಲದ  ಅರ್ಜುನ್ ಎಂಬುವರಿಗೆ ಸೇರಿದ್ದು ಎಂದು  ಪೊಲೀಸರು ಬುಧವಾರ (ಜು.24ರಂದು) ಖಚಿತಪಡಿಸಿದ್ದಾರೆ.

ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಸಂಭವಿಸಿದ ಭೂಕುಸಿತದಲ್ಲಿ ತಮ್ಮ ಟ್ರಕ್‌ನೊಂದಿಗೆ ನಾಪತ್ತೆಯಾಗಿದ್ದ ಕೊಝಿಕ್ಕೋಡ್‌ ನಿವಾಸಿ ಅರ್ಜುನ್‌ ಅವರಿಗಾಗಿ ಶೋಧ ಮುಂದುವರಿದಿರುವ ನಡುವೆ ಟ್ರಕ್‌ ಒಂದು ಗಂಗಾವಳಿ ನದಿಯಲ್ಲಿ ಮುಳುಗಿರುವುದು ಖಚಿತವಾಗಿದೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ.

international News

ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ ಆವಿಷ್ಕರಿಸಲಾಗಿದೆ. ಹೌದು, ಸ್ವಿಟ್ಜರ್ಲೆಂಡ್ ಇಂತಹ ಯಂತ್ರವೊಂದನ್ನು ಆವಿಷ್ಕರಿಸಿದೆ. ಈ ಯಂತ್ರದ ಸಹಾಯದಿಂದ ಒಂದೇ ನಿಮಿಷದಲ್ಲಿ ನೋವಿಲ್ಲದೇ…

Read More

6 ತಿಂಗಳು ಯುದ್ಧದಲ್ಲಿ ಭಾಗಿ, 21 ತಿಂಗಳು ವೈದ್ಯಕೀಯ ಉಪಚಾರ. ಒಟ್ಟು 27 ತಿಂಗಳು ಸೇನೆಯಲ್ಲಿ ನನ್ನ ಸೇವೆ. ಎಲ್ಲರೂ ಇದನ್ನು ದುರದೃಷ್ಟ ಅಂತ ಹೇಳ್ತಾರೆ. ಪರ್ಮನೆಂಟ್ ಕಮೀಷನ್ ಆಯ್ಕೆ ಮಾಡಿಕೊಂಡ ನಾನು, ಕೆಲವು ತಿಂಗಳುಗಳಷ್ಟೇ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆಕಿತು ಎನ್ನುವುದು ಅವರ ವಾದ. ಆದರೆ ನನಗೆ ಹಾಗೇ ಅನ್ನಿಸಲೇ ಇಲ್ಲ. ಕಾರಣವೂ ಇದೆ. 1970ರ ಯುದ್ಧದ ಬಳಿಕ ಮತ್ತೊಂದು ಯುದ್ಧ ನಡೆದದ್ದು 1999ರಲ್ಲಿ. ಅದು ಕಾರ್ಗಿಲ್ ಯುದ್ಧ. ಇದೇ ಹೊತ್ತಿಗೆ ನಾನು ಸೇನೆಗೆ ಸೇರಿಕೊಂಡೆ. ಕಾರ್ಗಿಲ್ ಯುದ್ಧದಲ್ಲಿ ಭಾಗಿಯಾಗುವ ಅವಕಾಶ ನನ್ನದಾಯಿತು. ಎಂತಾ ಅದೃಷ್ಟ ನೋಡಿ.

Read More

ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.

Read More

ಪ್ರವಾಸಿಗರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ತೊಂದರೆ ಆಗುತ್ತಿದೆ ಅನ್ನೋ ಕಾರಣಕ್ಕೆ ಸರ್ಕಾರವೊಂದು 10 ಲಕ್ಷಕ್ಕೂ ಹೆಚ್ಚು ಭಾರತೀಯ ಕಾಗೆಗಳನ್ನು ಕೊಲ್ಲಲು ನಿರ್ಧರಿಸಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

Read More