ಪ್ರಚಲಿತ

ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ಮರುಪೂರಣ: ಇಬ್ಬರ ಬಂಧನ!!

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳು. ಮಾ. 17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್…

ಯುವಕ – ಯುವತಿಯರಿಗೆ ಪುತ್ತೂರಿನಲ್ಲಿ ಹಾಗೂ ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ಪುತ್ತೂರು: ಯುವಕ ಹಾಗೂ ಯುವತಿಯರಿಗೆ ಪುತ್ತೂರಿನಲ್ಲಿ ಹಾಗೂ ಬೆಂಗಳೂರಿನಲ್ಲಿ ಉದ್ಯೋಗಾವಕಾಶ ಇದೆ. ಡಿಪ್ಲೊಮ ಇನ್ ಸಿವಿಲ್ ಅಥವಾ ಡಿಗ್ರಿ ಆಗಿರುವ ಯುವಕರಿಗೆ ಹಾಗೂ ದ್ವಿಚಕ್ರ ವಾಹನ ತಿಳಿದಿರುವ ಯುವಕ ಅಭ್ಯರ್ಥಿ ಬೇಕಾಗಿದ್ದಾರೆ. ನೆಹರುನಗರ ಹೊಗೆ ತಪಾಸಣಾ ಕೇಂದ್ರಕ್ಕೆ ಪಿಯುಸಿ ಆಗಿರುವ ಯುವತಿಯರು ಬೇಕಾಗಿದ್ದಾರೆ. ಬೆಂಗಳೂರಿನಲ್ಲಿ ಅಕೌಂಟೆಂಟ್’ಗೆ…

ಪ್ರಮುಖ ರಾಜ್ಯ ವಾರ್ತೆಗಳು

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ !

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ಮರುಪೂರಣ: ಇಬ್ಬರ ಬಂಧನ!!

ಮಂಗಳೂರು: ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳು. ಮಾ. 17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ…

ಉದ್ಯೋಗ ಮತ್ತು ಶಿಕ್ಷಣ

ಸವಣೂರು, ಸಜಂಕಾಡಿ ಶಾಲೆಯಲ್ಲಿ ಗ್ರಾಹಕ ಜಾಗೃತಿ, ಅರಿವು ಕಾರ್ಯಕ್ರಮ |…

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ದರ್ಬೆ ಪುತ್ತೂರು ಇದರ ಗ್ರಾಹಕ ವೇದಿಕೆ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಇತ್ತೀಚೆಗೆ ದ.ಕ.ಜ.ಪ. ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ಹಾಗೂ ಸ.ಹಿ.ಪ್ರಾ ಶಾಲೆ, ಸಜಂಕಾಡಿ ಇಲ್ಲಿ ಗ್ರಾಹಕ ಜಾಗೃತಿ ಕಾರ್ಯಾಗಾರ ಮತ್ತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಶಾಲಾ ಮಕ್ಕಳಿಗೆ ಗ್ರಾಹಕರ ಮೂಲಭೂತ ಹಕ್ಕುಗಳು, ಜವಾಬ್ದಾರಿಯುತ…