ಪ್ರಚಲಿತ

ಪುತ್ತೂರು ಉಮೇಶ್ ನಾಯಕ್ಗೆ ‘ಸುವರ್ಣ ಕನ್ನಡಿಗ 2026’ ಪ್ರಶಸ್ತಿ

ಸಮಾಜಸೇವೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ತಾಲೂಕು ಮಾತ್ರವಲ್ಲದೆ ಜಿಲ್ಲಾಮಟ್ಟದಲ್ಲಿಯೂ ವಿಶಿಷ್ಟ ಗುರುತು ಮೂಡಿಸಿರುವ ಪುತ್ತೂರು ಉಮೇಶ್ ನಾಯಕ್ ಅವರಿಗೆ ಪ್ರತಿಷ್ಠಿತ ಏಷ್ಯಾನೆಟ್ ಸುವರ್ಣ ಟಿವಿ ಹಾಗೂ ಕನ್ನಡಪ್ರಭ ಪ್ರದಾನ ಮಾಡುವ ‘ಸುವರ್ಣ ಕನ್ನಡಿಗ – 2026’ ಪ್ರಶಸ್ತಿ ಮಾರ್ಚ್ 28ರಂದು ಬೆಂಗಳೂರಿನ ಕನ್ರಡ್ ಪಂಚತಾರಾ ಹೋಟೆಲಿನ…

ಶಾಲಾ ಬಸ್ ಕೆಳಗೆ ಸಿಲುಕಿ ಮಗು ಸಾವು!

ಶಾಲಾ ಬಸ್ಸಿನ ಚಕ್ರದಡಿ ಸಿಲುಕಿ ಒಂದೂವರೆ ವರ್ಷದ ಪುಟ್ಟ ಮಗು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯಗೋಪಾಲಗೌಡ ಬಡಾವಣೆಯ ಚಂದನ ಪಾರ್ಕ್ ಸಮೀಪ ಮಾರ್ಚ್ 31ರ ಮಧ್ಯಾಹ್ನ ಘಟನೆ ನಡೆದಿದೆ. ಮಗು ಶಾಲೆಯಿಂದ ಬಂದ ತನ್ನ ಅಣ್ಣನನ್ನು ಕರೆತರಲು ಪೋಷಕರೊಂದಿಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 18 ತಿಂಗಳ ಮಗು ಆರ್ಯನ್,…

ಪ್ರಮುಖ ರಾಜ್ಯ ವಾರ್ತೆಗಳು

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ !

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು ಉಮೇಶ್ ನಾಯಕ್ಗೆ ‘ಸುವರ್ಣ ಕನ್ನಡಿಗ 2026’ ಪ್ರಶಸ್ತಿ

ಸಮಾಜಸೇವೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ತಾಲೂಕು ಮಾತ್ರವಲ್ಲದೆ ಜಿಲ್ಲಾಮಟ್ಟದಲ್ಲಿಯೂ ವಿಶಿಷ್ಟ ಗುರುತು ಮೂಡಿಸಿರುವ ಪುತ್ತೂರು ಉಮೇಶ್ ನಾಯಕ್ ಅವರಿಗೆ ಪ್ರತಿಷ್ಠಿತ ಏಷ್ಯಾನೆಟ್ ಸುವರ್ಣ ಟಿವಿ ಹಾಗೂ ಕನ್ನಡಪ್ರಭ ಪ್ರದಾನ ಮಾಡುವ ‘ಸುವರ್ಣ ಕನ್ನಡಿಗ – 2026’ ಪ್ರಶಸ್ತಿ ಮಾರ್ಚ್ 28ರಂದು ಬೆಂಗಳೂರಿನ ಕನ್ರಡ್ ಪಂಚತಾರಾ ಹೋಟೆಲಿನ ಸಭಾಂಗಣದಲ್ಲಿ ಪ್ರಧಾನ ಮಾಡಲಾಯಿತು. ಪುತ್ತೂರು ಉಮೇಶ್ ನಾಯಕ್ ಅವರೊಂದಿಗೆ ಬೆಳಗಾವಿಯ…

ಉದ್ಯೋಗ ಮತ್ತು ಶಿಕ್ಷಣ

Girl with Exceptional Skills Winner ರಾಷ್ಟ್ರಮಟ್ಟದ ಪ್ರಶಸ್ತಿ…

ಪುತ್ತೂರು: ಗುಜರಾತಿನ ಸೂರತಿನಲ್ಲಿರುವ ಔರಾ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 23, 24ರಂದು ನಡೆದ National Level 24-Hours IBM Expert Labs Hackathon 2026 ನಲ್ಲಿ ಪುತ್ತೂರಿನ ಸಮೃದ್ಧಿ ಶೆಣೈ ಅವರು “Girl with Exceptional Skills Winner” ಪ್ರಶಸ್ತಿ ಪಡೆದುಕೊಂಡಿದ್ದು, ಅವರನ್ನು ರೋಟರಿ ಕ್ಲಬ್ ಪುತ್ತೂರು ಈಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಬೂಡಿಯಾರ್ ರಾಧಾಕೃಷ್ಣ ರೈ, ಕ್ಪಬ್ ಅಧ್ಯಕ್ಷ ಶಶಿಧರ ಕಿನ್ನಿಮಜಲು,…