ಪ್ರಚಲಿತ

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಮೇ 7ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನೆ | ತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ 7ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ ನಟ್ಟೋಜ ಫೌಂಡೇಶನ್…

ಪ್ರಮುಖ ರಾಜ್ಯ ವಾರ್ತೆಗಳು

ದಾಖಲೆ ಬರೆದ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು!

ನವದೆಹಲಿ: ಇರಾನ್-ಇಸ್ರೇಲ್, ಅಮೆರಿಕ ಯುದ್ಧದ ನಡುವೆ ಭಾರತದ ರಕ್ಷಣಾ ರಫ್ತುಗಳು ಇತಿಹಾಸದಲ್ಲೇ ಅತಿ ಹೆಚ್ಚು ಮಟ್ಟ ತಲುಪಿದ್ದು, ಜಾಗತಿಕ ಶಸ್ತ್ರಾಸ್ತ್ರ ಮಾರುಕಟ್ಟೆಯಲ್ಲಿ ದೇಶದ ವಿಸ್ತರಿಸುತ್ತಿರುವ ಹಾದಿಯನ್ನು ಸ್ಪಷ್ಟಪಡಿಸಿದೆ. ರಕ್ಷಣಾ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, 2025-26ರಲ್ಲಿ ಭಾರತದ ರಕ್ಷಣಾ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಚಿಕ್ಕಮಗಳೂರು: ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿಟ್ಲದ ವಿದ್ಯಾರ್ಥಿ…

ಶಿಕ್ಷಕರ ಜೊತೆ ಈಜಲು ಹೋಗಿದ್ದ ವಿಟ್ಲದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕಾಶಿಮಠ ನಿವಾಸಿ ಗೋವರ್ಧನ್ ನಾಯಕ್ ಅವರ ಪುತ್ರ ಅನಿಕೇತ್ (14) ಮೃತ ವಿದ್ಯಾರ್ಥಿ. ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನಿಕೇತ್, ರವಿವಾರ ಮಧ್ಯಾಹ್ನ ಶಿಕ್ಷಕರೊಂದಿಗೆ…

ಉದ್ಯೋಗ ಮತ್ತು ಶಿಕ್ಷಣ

ದ್ವಿತೀಯ ಪಿಯು ಫಲಿತಾಂಶ – ವಿವೇಕಾನಂದ ವಸತಿನಿಲಯಕ್ಕೆ ಶೇ. 100…

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರಲ್ಲಿ ವಿವೇಕಾನಂದ ವಸತಿನಿಲಯದಲ್ಲಿ ವಾಸ್ತವ್ಯ ಹೊಂದಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಯನ ನಡೆಸಿದ ವಸತಿ ನಿಲಯದ 102 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅದೇ ರೀತಿ 73 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಸತಿ ನಿಲಯದ ಎಲ್ಲಾ…