ಪ್ರಚಲಿತ

ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆಯಿಂದ ದರ ಏರಿಕೆ ಅನಿವಾರ್ಯ!! ಹಲವು ಬೇಡಿಕೆ ಮುಂದಿಟ್ಟ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ 

ಪುತ್ತೂರು: ಎಲ್‌ಪಿಜಿ ಅಟೋ ಗ್ಯಾಸ್ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರಿಗೆ ತೊಂದರೆಯಾಗಿದ್ದು, ಏಕರೂಪ ದರವನ್ನು ಜಾರಿಗೆ ತರುವಂತೆ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ್ ಕುಲಾಲ್ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಯುದ್ಧಗಳು…

ಪಾಂಗಳಾಯಿ: ಸಂಸ್ಕಾರ ಬೇಸಿಗೆ ಉಚಿತ ಶಿಬಿರ ಮಕ್ಕಳ ಕಲರವ | ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಆಯೋಜನೆ

ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ವತಿಯಿಂದ ಮಕ್ಕಳ ಕಲರವ ಬೇಸಿಗೆ ಶಿಬಿರ ಪಾಂಗಳಾಯಿ ಅರಸು ಮುಂಡಿತ್ತಾಯ ದೈವಸ್ಥಾನ ಆವರಣದಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಗಣೇಶ್ ಭಟ್ ಕೇರ ಖಂಡಿಗ ಮಾತನಾಡಿ, ಮಕ್ಕಳು ತಮ್ಮ ಪೋಷಕರೊಂದಿಗೆ ಹಸಿದ ಬೀದಿ ನಾಯಿಗಳಿಗೆ ಹಾಗೂ ಇನ್ನಿತರ ಅಶಕ್ತ ಪ್ರಾಣಿಗಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಎಲ್.ಪಿ.ಜಿ. ಬಿಕ್ಕಟ್ಟು: ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನಾಳೆ ಸಂಜೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!! ಫಲಿತಾಂಶ…

ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿ ಅಪ್‌ಲೋಡ್…

ಉದ್ಯೋಗ ಮತ್ತು ಶಿಕ್ಷಣ

ನಾಳೆ ಸಂಜೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!! ಫಲಿತಾಂಶ…

ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಅಂಕಪಟ್ಟಿ ಅಪ್‌ಲೋಡ್…