ಬ್ರೇಕಿಂಗ್

ಪ್ರಚಲಿತ

ಶಾಂತಿನಗರ ಘನ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ: ಕ್ರಮ ಕೈಗೊಳ್ಳದಿದ್ದರೆ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ತಕ್ಷಣ ಸರಿಪಡಿಸದಿದ್ದರೆ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ…

ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!

ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್  ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ KFC ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಆಗಸ್ಟ್…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಶಾಂತಿನಗರ ಘನ ತ್ಯಾಜ್ಯ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ: ಕ್ರಮ…

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ಉಂಟಾಗಿದೆ ಎಂದು ಆರೋಪಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಸ್ಯೆಯನ್ನು ತಕ್ಷಣ ಸರಿಪಡಿಸದಿದ್ದರೆ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌…

ಉದ್ಯೋಗ ಮತ್ತು ಶಿಕ್ಷಣ

ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ…

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ. ಆಟಿ ತಿಂಗಳು ಅನಿಷ್ಟ ತಿಂಗಳಲ್ಲ, ಅದು ಕಪ್ಪು ತಿಂಗಳು. ಪ್ರಕೃತಿಯೊಂದಿಗೆ ಬೆಸೆದ ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳನ್ನು ಈ ತಿಂಗಳಲ್ಲಿ ಸ್ಮರಿಸಲಾಗುತ್ತದೆ. ಆಟಿ ಕಳೆಂಜ, ಆಟಿಕಷಾಯ, ಕಳಂಜದಂತಹ ಜನಪದ ಆಚರಣೆಗಳು ದುಷ್ಟಶಕ್ತಿಗಳನ್ನು ದೂರವಿರಿಸಿ ಮನೆಮಂದಿಗೆ ಆರೋಗ್ಯ ಹಾಗೂ ಸಮೃದ್ಧಿಯನ್ನು ತರುತ್ತವೆ ಎಂಬ ನಂಬಿಕೆಯಿದೆ ಎಂದು ತುಳು…