ಬ್ರೇಕಿಂಗ್

ಪ್ರಚಲಿತ

ಇನ್ನೊಬ್ಬರ ನೆಮ್ಮದಿಗಾಗಿ ನಮ್ಮ ಶ್ರಮ – ರೋಟರಿ ಧ್ಯೇಯ | ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ಪದಸ್ವೀಕಾರ ಸಮಾರಂಭದಲ್ಲಿ ವಾಲ್ಟರ್ ನಂದಳಿಕೆ | ಪಿಂಕ್ ಆಟೋ, ಬ್ಯಾಡ್ಜ್ – ವರ್ಷದ ಯೋಜನೆ: ಆಶಾ ರೆಬೆಲ್ಲೋ

ಪುತ್ತೂರು: ನಮ್ಮ ನೆಮ್ಮದಿ ಇನ್ನೊಬ್ಬರ ಕೈಯಲ್ಲಿರುವುದು. ಹಾಗಾಗಿ ಇನ್ನೊಬ್ಬರ ಜೀವನದಲ್ಲಿ ನಾವು ಖುಷಿಯನ್ನು ನೀಡುವವರಾಗಬೇಕು. ರೋಟರಿ ಕ್ಲಬ್’ಗಳು ಈ ನಿಟ್ಟಿನಲ್ಲಿ ಕಾರ್ಯ ನಡೆಸುತ್ತಿರುವುದು ಹೆಮ್ಮೆಯ ವಿಷಯ ಎಂದು ಮಂಗಳೂರು ಡೈಜಿ ವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಹೇಳಿದರು. ರೋಟರಿ ಮನೀಷಾ…

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ ಪ್ರಮುಖರು ಭೇ ಟಿ ನೀಡಿ, ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದರು. ಶಾಂತಿಗೋಡು ಗ್ರಾಮದ ಆನಡ್ಕ ವಾಲ್ತಾಜೆ ಶಾಂತಪ್ಪ ಗೌಡ ಅವರ ಮನೆಯವರಿಗೆ ಸಮಾಜದ ಪ್ರಮುಖರು ಧೈರ್ಯ ತುಂಬಿದರು. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಯತೀಶ್…

ಪ್ರಮುಖ ರಾಜ್ಯ ವಾರ್ತೆಗಳು

ವಯನಾಡಿನಲ್ಲಿ ಮತ್ತೆ ಭೂಕುಸಿತ: ಇಬ್ಬರು ಕಾರ್ಮಿಕರು ಸಾವು, 30 ಮಂದಿ ನಾಪತ್ತೆ!

2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಮತ್ತೆ ಅಂತಹದ್ದೇ ದುರಂತ ವಯನಾಡಿನಲ್ಲಿ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಾದಕ ಮುಕ್ತ ಕರ್ನಾಟಕ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ:…

ಪುತ್ತೂರು: ಮಾದಕ ಮುಕ್ತ ಕರ್ನಾಟಕ ನಿರ್ಮಾಣವು ಕೇವಲ ಸರ್ಕಾರ ಅಥವಾ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ; ಇದು ಪ್ರತಿಯೊಬ್ಬ ನಾಗರಿಕನ ರಾಷ್ಟ್ರೀಯ ಹೊಣೆಗಾರಿಕೆಯಾಗಿದೆ. ಸಮಾಜದ ಎಲ್ಲ ವರ್ಗದವರು ಕೈಜೋಡಿಸಿದಾಗ ಮಾತ್ರ 2028ರ ವೇಳೆಗೆ ಡ್ರಗ್ ಫ್ರೀ ಕರ್ನಾಟಕದ ಗುರಿಯನ್ನು ಸಾಧಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಭೂಮಾರೆಡ್ಡಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ (ಪುತ್ತೂರು…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…