Gl
ಬ್ರೇಕಿಂಗ್

ಪ್ರಮುಖ ರಾಜ್ಯ ವಾರ್ತೆಗಳು

ಕೊನೆಕ್ಷಣದಲ್ಲಿ ಏರ್ ಇಂಡಿಯಾ ಹಾರಾಟ ರದ್ದು: ಮಂಗಳವಾರ ಒಂದೇ ದಿನ 7 ಪ್ರಕರಣ!! ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚುತ್ತಿದೆಯೇ ತಾಂತ್ರಿಕ ದೋಷ?

ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಆಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಮಂಗಳವಾರ ಒಂದೇ ದಿನ 5 ಏರ್ ಇಂಡಿಯಾ ವಿಮಾನಯಾನ ರದ್ದು ಆದ ಘಟನೆ ವರದಿಯಾಗಿದೆ. ತಾಂತ್ರಿಕ ಕಾರಣ ನೀಡಿರುವ ಏರ್ ಇಂಡಿಯಾ, ನಿಖರವಾದ ಕಾರಣವನ್ನು ಬಹಿರಂಗಪಡಿಸಿಲ್ಲ. ಒಟ್ಟಿನಲ್ಲಿ, ಅಹಮದಬಾದ್’ನಲ್ಲಿ ನಡೆದ ವಿಮಾನ ದುರಂತದ ಬಳಿಕ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ವೇದಗಣಿತ, ಹ್ಯಾಂಡ್ ರೈಟಿಂಗ್…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ ಸ್ಥಾಪಕ ವೇದಗಣಿತದ ಸಂಪನ್ಮೂಲ ವ್ಯಕ್ತಿ ನವೀನ್ ಅವರು, ಗಣಿತದಲ್ಲಿ ಮಕ್ಕಳು ಎದುರಿಸುವ ಸಮಸ್ಯೆಯನ್ನು ಗುರುತಿಸಿ ಕಲಿಕೆಯನ್ನು…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ ವೇದಗಣಿತ, ಹ್ಯಾಂಡ್ ರೈಟಿಂಗ್…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ‘ವೇದಗಣಿತ ಮತ್ತು ಹ್ಯಾಂಡ್ ರೈಟಿಂಗ್ ಸ್ಕಿಲ್’ ವಿಷಯದ ಕುರಿತು ಶನಿವಾರ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು. ನಂಬರ್ ಎಜುಕೇಶನಲ್ ಸೊಲ್ಯೂಷನ್ ಸಂಸ್ಥೆಯ ಸ್ಥಾಪಕ ವೇದಗಣಿತದ ಸಂಪನ್ಮೂಲ ವ್ಯಕ್ತಿ ನವೀನ್ ಅವರು, ಗಣಿತದಲ್ಲಿ ಮಕ್ಕಳು ಎದುರಿಸುವ ಸಮಸ್ಯೆಯನ್ನು ಗುರುತಿಸಿ ಕಲಿಕೆಯನ್ನು…